ಕೊಚ್ಚಿ ಹೋದ ಕಾಫಿ ತೋಟ; ಕುಸಿದು ಬಿದ್ದ ಮನೆ; ಮಲೆನಾಡಿನ ಜನಜೀವನ ಅಸ್ತವ್ಯಸ್ತ


Team Udayavani, Jul 11, 2022, 3:36 PM IST

ಕೊಚ್ಚಿ ಹೋದ ಕಾಫಿ ತೋಟ; ಕುಸಿದ ಬಿದ್ದ ಮನೆ; ಮಲೆನಾಡಿನ ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಮಲೆನಾಡು ಈಗ ಮಳೆನಾಡಾಗಿದೆ. ಕೆಲವು ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆಗೆ ಚಿಕ್ಕಮಗಳೂರು ಜಿಲ್ಲೆ ತತ್ತರಿಸಿದೆ. ಮಳೆಯ ಕಾರಣದಿಂದ ಗುಡ್ಡ ಕುಸಿತವಾಗುತ್ತಿದ್ದು, ಮನೆಗಳು, ತೋಟಗಳು ಅಪಾಯದಲ್ಲಿದೆ.

ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಗುಡ್ಡ ಕುಸಿತವಾಗುತ್ತಿದ್ದು, ರಾಶಿ ರಾಶಿ ಮಣ್ಣು, ಬಂಡೆಕಲ್ಲು, ಮರಗಳು ಉರುಳುತ್ತಿವೆ. ಈ ಸಾಲಿನ ಮೂರು ನಾಲ್ಕು ಕಡೆ ಗುಡ್ಡ ಕುಸಿದಿದೆ. ಮುಂಜಾಗ್ರತ ಕ್ರಮವಾಗಿ ಜಿಲ್ಲಾಡಳಿತದಿಂದ ಪ್ರವಾಸಿಗರಿಗೆ ಕೆಲವೊಂದು ನಿರ್ಬಂಧ ಹೇರಲಾಗಿದ್ದು, ಗಿರಿ ರಸ್ತೆಗೆ ನಿತ್ಯ 300 ವಾಹನಗಳಿಗೆ ನಿತ್ಯ ಅವಕಾಶ ನೀಡಲಾಗಿದೆ.

ಕೊಚ್ಚಿ ಹೋದ ತೋಟ: ವರುಣನ ಆರ್ಭಟಕ್ಕೆ ಕಾಫಿ ತೋಟ ಕೊಚ್ಚಿ ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ಕಸ್ಕೆ ಗ್ರಾಮದಲ್ಲಿ ನಡೆದಿದೆ. ಧರ್ಮೇಗೌಡ ಎಂಬುವರಿಗೆ ಸೇರಿದ ತೋಟ ನಾಶವಾಗಿದೆ. ಸುಮಾರು 2000 ಹೆಚ್ಚು ಕಾಫಿ ಗಿಡ ಮಣ್ಣು ಪಾಲಾಗಿದೆ.

ಇದನ್ನೂ ಓದಿ:ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿ ಹೋದ ಗುಜರಾತ್,ಜನಜೀವನ ಅಸ್ತವ್ಯಸ್ತ; ಸಾವಿನ ಸಂಖ್ಯೆ ಏರಿಕೆ

ನಿನ್ನೆಯ ತನಕ ಸರಿಯಿದ್ದ ತೋಟ ಇಂದು ನಾಶವಾಗಿದ್ದು ಧರ್ಮೇಗೌಡರ ಆತಂಕಕ್ಕೆ ಕಾರಣವಾಗಿದೆ. ಗುಡ್ಡದ ಮಣ್ಣು ತೋಟಕ್ಕೆ ನುಗ್ಗಿದ್ದು,ಸುಮಾರು 300 ಮೀಟರ್ ದೂರದವರೆಗೆ ಕಾಫಿ ಬೆಳೆ ಕೊಚ್ಚಿ ಹೋಗಿದೆ.

ಕುಸಿದ ಮನೆ: ಆವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಮಕ್ಕಿ ಗ್ರಾಮದಲ್ಲಿ ಗಾಳಿ ಮಳೆಗೆ ಮನೆಯೊಂದು ಏಕಾಏಕಿ‌ ಸಂಪೂರ್ಣವಾಗಿ ಕುಸಿದಿದೆ. ಶಬ್ದ ಕೇಳುತ್ತಿದ್ದಂತೆ ಮನೆಯವರು ಹೊರ ಬಂದಿದ್ದಾರೆ. ಮನೆಯವರು ಹೊರಬರುತ್ತಿದ್ದಂತೆ ಮನೆ ಕುಸಿದು ಬಿದ್ದಿದೆ.

ಬೆಳೆಗಳು ನೆಲಸಮ: ವರುಣಾರ್ಭಟಕ್ಕೆ ಅರೆನೂರು ಗ್ರಾಮದಲ್ಲಿ 100 ಅಡಿ ಎತ್ತರದಿಂದ ಗುಡ್ಡ ಕುಸಿದಿದೆ. ಭು ಕುಸಿತದ ಆರ್ಭಟಕ್ಕೆ ಕಾಫಿ, ಅಡಿಕೆ, ಮೆಣಸು ಬೆಳೆ ಸರ್ವನಾಶವಾಗಿದೆ.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.