ಮಾವು ವ್ಯಾಪಾರಕ್ಕೂ ಕೋವಿಡ್ ಬಿಸಿ !


Team Udayavani, May 9, 2020, 8:01 AM IST

ಮಾವು ವ್ಯಾಪಾರಕ್ಕೂ ಕೋವಿಡ್ ಬಿಸಿ !

ಚಿಕ್ಕಮಗಳೂರು: ಹಣ್ಣಿನ ರಾಜ ಎಂದೇ ಖ್ಯಾತಿ ಪಡೆದಿರುವ ಮಾವು ಮಾರುಕಟ್ಟೆಗೆ ಎಂಟ್ರಿಕೊಟ್ಟರು ಕೋವಿಡ್ ನಡುವೆ ಬೇಡಿಕೆ ಕುಸಿದಿದೆ. ಕೋವಿಡ್‌-19 ಸೋಂಕು ತಡೆಗಟ್ಟಲು ಲಾಕ್‌ಡೌನ್‌ ವಿಧಿಸಿದ್ದು, ಕೆಲಸವಿಲ್ಲದೇ ಕೈಯಲ್ಲಿ ದುಡ್ಡಿಲ್ಲದೆ ಜನರು ಕೊಳ್ಳುವ ಮನಸ್ಸಿದ್ದರು ಕೊಂಡುಕೊಳ್ಳಲು ಮುಂದಾಗುತ್ತಿಲ್ಲ.

ಜಿಲ್ಲೆಯ 2586 ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತೇ. ತರೀಕೆರೆ, ಅಜ್ಜಂಪುರ ಹಾಗೂ ಕಡೂರು ತಾಲೂಕು ಭಾಗದಲ್ಲಿ ಹೆಚ್ಚಾಗಿ ಬೇಯುತ್ತಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಅಂಬಳೆ, ಲಖ್ಯಾ, ಕಸಬಾ ಹೋಬಳಿಯ 118 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ತರೀಕೆರೆ 1092 ಹೆಕ್ಟೇರ್‌, ಕಡೂರು ತಾಲೂಕಿನಲ್ಲಿ 343, ಎನ್‌.ಆರ್‌.ಪುರ 11 ಹೆಕ್ಟೇರ್‌, ಶೃಂಗೇರಿ ತಾಲೂಕಿನಲ್ಲಿ 2 ಹೆಕ್ಟೇರ್‌ನಲ್ಲಿ ಮಾವನ್ನು ಬೆಳೆಯಲಾಗುತ್ತಿದೆ.

ಜಿಲ್ಲೆಯಲ್ಲಿ ಕಳೆದ ವರ್ಷ 45,209 ಟನ್‌ ಮಾವು ಬೆಳೆ ದೊರೆತಿತ್ತು. ಚಿಕ್ಕಮಗಳೂರು 824 ಟನ್‌, ಕಡೂರು 5145 ಟನ್‌, ಕೊಪ್ಪ 300, ಎನ್‌.ಆರ್‌.ಪುರ 68, ಶೃಂಗೇರಿ 15 ಟನ್‌, ತರೀಕೆರೆಯಲ್ಲಿ 30,584 ಮತ್ತು ಅಜ್ಜಂಪುರ 28,273 ಟನ್‌ ಮಾವಿನಹಣ್ಣು ದೊರೆತಿತ್ತು. ರಸಪೂರಿ, ರಾಜರಸಪೂರಿ, ಸೆಂಧೂರ, ಬೈಗನ್‌ಪಲ್ಲಿ, ಮಲ್ಲಿಕಾ, ಕಲಾಪಹಾಡ್‌, ಬಾದಾಮಿ ಹಣ್ಣುಗಳು ಬೆಂಗಳೂರಿನ ಮಾಗಡಿ, ತುಮಕೂರು, ಆಂಧ್ರ, ರಾಮನಗರ, ಅರಸೀಕೆರೆ, ಬಾಣಾವರ, ತರೀಕೆರೆಯಿಂದ ನಗರದ ಡಾ|ಬಿ. ಆರ್‌.ಅಂಬೇಡ್ಕರ್‌ ರಸ್ತೆಯ ಎ.ಎಸ್‌.ಫ್ರೂಟ್ಸ್‌ಗೆ ಈಗಾಗಲೇ ಬಂದಿಳಿದಿವೆ ಎಂದು ಸಗಟು ವ್ಯಾಪಾರಿ ಏಜಾಜ್‌ ಅಹ್ಮದ್‌ ಮಾಹಿತಿ ನೀಡಿದರು.

ರಸಪುರಿ ಪ್ರತಿ ಕೆಜಿಗೆ 30 ರಿಂದ 40 ರೂ., ರಾಜರಸಪೂರಿ 40 ರಿಂದ 50 ರೂ., ಸೆಂಧೂರ 20ರಿಂದ30ರೂ., ಬೈಗನ್‌ ಪಲ್ಲಿ 30ರಿಂದ40 ರೂ., ಮಲ್ಲಿಕಾ 50 ರಿಂದ70 ರೂ., ಕಲಾಪಹಾತ್‌ 30ರಿಂದ45ರೂ., ಬಾದಾಮಿ 30ರಿಂದ55 ರೂ.ಗಳಿಗೆ ಸಗಟಾಗಿ ಮಾರಾಟ ಮಾಡಲಾಗುತ್ತಿದೆ. ಈ ಹಣ್ಣುಗಳನ್ನು ನಗರ ಸೇರಿದಂತೆ ಸಕಲೇಶಪುರ, ಮೂಡಿಗೆರೆ, ಕಡೂರು ಮತ್ತು ಬೇಲೂರಿಗೆ ಕಳುಹಿಸಿಕೊಡಲಾಗುತ್ತಿದೆ ಎಂದು ಹೇಳಿದರು.

ಕೋವಿಡ್ 19 ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಿಂದ ಹೊರ ಜಿಲ್ಲೆಗಳಿಗೆ ಹಣ್ಣು ಹೋಗದೆ ಇಲ್ಲೇ ಲಾಕ್‌ ಆಗಿರುವುದರಿಂದ ಮೂಸುಂಬೆ ಪ್ರತಿ ಕೆಜಿಗೆ 20 ರಿಂದ 30 ರೂ., ಕರಬೂಜ 12ರಿಂದ 16 ರೂ., ಉತ್ತಮ ಅನಾನಸ್‌ಗೆ 10 ರಿಂದ 15 ರೂ.ಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು.

 

-ಸಂದೀಪ್‌. ಜಿ.ಎನ್‌. ಶೇಡ್ಗಾರ್

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.