ಲೂಟಿ ರವಿ ಎಂಬ ಸಿದ್ದರಾಮಯ್ಯರ ಹೇಳಿಕೆಗೆ ಸಿ.ಟಿ.ರವಿ ಆಕ್ರೋಶ
Team Udayavani, Sep 11, 2022, 10:02 PM IST
ಚಿಕ್ಕಮಗಳೂರು : ” ಜನ ಸಿದ್ದರಾಮಯ್ಯನವರನ್ನ ಕಚ್ಚೆ ಹರಕು ಎನ್ನುತ್ತಾರೆ!, ಈ ಮಾತು ನನ್ನದ್ದಲ್ಲ ಮೈಸೂರಿನ ಜನರದ್ದು, ಹೀಗೆಂದು ಹೇಳಬಹುದಲ್ವಾ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭಾನುವಾರ ಕಿಡಿ ಕಾರಿದ್ದಾರೆ.
ಕವಿಕಲ್ಗಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ”ಸಿ.ಟಿ.ರವಿ ಲೂಟಿ ರವಿ” ಎಂಬ ಸಿದ್ದರಾಮಯ್ಯ ಹೇಳಿಕೆಗೆ ಆಕ್ರೋಶ ಹೊರ ಹಾಕಿದರು. ”ನಾನು ಆ ರೀತಿ ಹೇಳಿದರೆ ಮರ್ಯಾದೆ ಹೋಗುವುದು ಅವರದ್ದು. ಎಂಎಲ್ಎ ಇದ್ದಾಗ, ಇಲ್ಲದಾಗ ಹೇಗಿದ್ದರು ಅಂತ ಬಿಚ್ಚಿಡಲು ನನಗೂ ಬರುತ್ತದೆ. ನನ್ನದ್ದಲ್ಲ ಜನ ಮಾತನಾಡುತ್ತಾರೆ ಅಂದರೆ ಅವರ ಬಾಯಲ್ಲಿ ಬಂದಾಗ ಅವರ ಮಾತಾಗುತ್ತದೆ” ಎಂದರು.
”ಸಿ.ಟಿ.ರವಿ ಅಲ್ಲ ಲೂಟಿ ರವಿ ಅಂತ ಅವರು ಹೇಳಿದ್ದಾರೆ, ಅದಕ್ಕೆ ದಾಖಲೆ ಬೇಕು. ಜನ ನನ್ನನ್ನ 4 ಬಾರಿ ಪ್ರೀತಿಯಿಂದ ಹೆಚ್ಚಿನ ಲೀಡ್ನಲ್ಲಿ ಗೆಲ್ಲಿಸಿದ್ದಾರೆ. ಜವಾಬ್ದಾರಿಯಲ್ಲಿ ಇರುವ ವ್ಯಕ್ತಿ ಜವಾಬ್ದಾರಿಯಿಂದ ಮಾತನಾಡಬೇಕು. ಯಾರನ್ನಾದರೂ ಕೇಳಿ, ಯಾರ ಮನೆ ಲೂಟಿ ಮಾಡಿದ್ದೇನೆ, ಹಣ ಪಡೆದು ಟ್ರಾನ್ಸ್ಫರ್ ಮಾಡಿದ್ದೇನಾ? ಅವರ ಎಲ್ಲಾ ಹೇಳಿಕೆಗೆ ಕೌಂಟರ್ ಕೊಡಬೇಕು ಅನ್ನೋದು ನನ್ನ ಉದ್ದೇಶವಲ್ಲ” ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್