ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ಆಫರ್ ನೀಡಿದ ಸಿ.ಟಿ.ರವಿ!
Team Udayavani, Jan 27, 2023, 2:59 PM IST
ಚಿಕ್ಕಮಗಳೂರು: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಲ್ಲಿ ಟಿಕೆಟ್ ಫೈಟ್ ನಡೆಯುತ್ತಿರುವ ಮಧ್ಯೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ಆಫರ್ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ರೀತಿ ಹೇಳಿಕೆ ನೀಡಿದ ಅವರು, ಭವಾನಿ ರೇವಣ್ಣನಿಗೆ ಬಿಜೆಪಿಗೆ ಬರುವಂತೆ ಆಹ್ವಾನಿಸಿದ್ದಾರೆ.
ನಾನು ಸಹೋದರಿ ಭವಾನಿಯವರ ಹೇಳಿಕೆಯನ್ನು ಗಮನಿಸಿದ್ದೇನೆ. ಕುಮಾರಸ್ವಾಮಿ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾನು ಮನೆಯಲ್ಲಿ ಗಲಾಟೆಯನ್ನು ಹೆಚ್ಚಿಸಲು ಬಯಸುವುದಿಲ್ಲ. ನನ್ನ ಮನಸ್ಸಿನಲ್ಲಿ ಭವಾನಿ ಅಕ್ಕ ನಮ್ಮ ಪಾರ್ಟಿಯಿಂದ ಅಭ್ಯರ್ಥಿಯಾಗಬೇಕು ಎನ್ನುವುದಿತ್ತು. ಭವಾನಿ ಅವರು ಹೊಳೆನರಸೀಪುರದಿಂದ ನಮ್ಮ ಪಕ್ಷದ ಅಭ್ಯರ್ಥಿಯಾಗಲಿ. ಭವಾನಿಗಿಂತ ಉತ್ತಮ ಅಭ್ಯರ್ಥಿ ಹೊಳೆನರಸೀಪುರಕ್ಕೆ ಬೇರೊಬ್ಬರಿಲ್ಲ ಎಂದರು.
ಇದನ್ನೂ ಓದಿ:ಆಗ-ಈಗ-ಕಣ ಕಥನ: ಆಗ ಚುನಾವಣೆ ಎಂದರೆ ಎಲ್ಲೆಡೆ ಹಬ್ಬದ ವಾತಾವರಣ
ಹಾಸನ ಜಿಲ್ಲೆಯ ರಾಜಕಾರಣವನ್ನು ಹತ್ತಿರದಿಂದ ಗಮನಿಸಿದ್ದೇನೆ. ರೇವಣ್ಣ ಮತ್ತು ಭವಾನಿಯ ನಡುವೆ ಜಗಳ ಹಚ್ಚುವ ಕೆಲಸ ಮಾಡಲು ನನಗೆ ಇಷ್ಟವಿಲ್ಲ ಎಂದು ಸಿ.ಟಿ ರವಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ
ಚಿಕ್ಕಮಗಳೂರು: ಕೋಟ್ಯಂತರ ರೂ. ಮೌಲ್ಯದ ಚಿನ್ನ,ಸಾವಿರಾರು ಸೀರೆಗಳು ವಶ
ಸಕಲ ಸರಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಮಹಾಸ್ವಾಮಿಗಳ ಅಂತ್ಯಕ್ರಿಯೆ: ಸಿಎಂ
ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ
MUST WATCH
ಹೊಸ ಸೇರ್ಪಡೆ
ಬನವಾಸಿ ನೂತನ ಮಹಾಸ್ಯಂದನ ರಥೋತ್ಸವ ಮುಂದಕ್ಕೆ; ಕಾರಣವೇನು?
ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು
ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ
ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ
ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR