ಕುಮಾರಸ್ವಾಮಿಯದ್ದು ಮನೆ-ಊರು ದಾಟಿದ ಸಾಮರ್ಥ್ಯ: ಸಿ.ಟಿ.ರವಿ ಟಾಂಗ್


Team Udayavani, Feb 7, 2023, 3:14 PM IST

ಕುಮಾರಸ್ವಾಮಿಯದ್ದು ಮನೆ-ಊರು ದಾಟಿದ ಸಾಮರ್ಥ್ಯ: ಸಿ.ಟಿ.ರವಿ ಟಾಂಗ್

ಚಿಕ್ಕಮಗಳೂರು: ನಪುಂಸಕ‌ ರಾಜ್ಯ ಬಿಜೆಪಿ ಸರ್ಕಾರ ಎಂದು ಟೀಕೆ ಮಾಡಿದ ಎಚ್ ಡಿ ಕುಮಾರಸ್ವಾಮಿಯವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟಾಂಗ್ ನೀಡಿದ್ದು, “ಅವರಷ್ಟು ಸಾಮರ್ಥ್ಯವಿಲ್ಲ ಎಂದು ನಾವು ಮೊದಲೇ ಒಪ್ಪಿಕೊಂಡಿದ್ದೇವೆ. ನಮ್ಮದ್ದು ಮನೆಯೊಳಗಿನ ಸಾಮರ್ಥ್ಯ, ಅವರದ್ದು ಮನೆ-ಊರು ದಾಟಿದ ಸಾಮರ್ಥ್ಯ, ನಮಗೆ ಅಷ್ಟು ಸಾಮರ್ಥ್ಯವಿಲ್ಲ” ಎಂದಿದ್ದಾರೆ.

ಅವರು ವೈಯಕ್ತಿಕವಾಗಿ ಹೇಳಿದ್ದಾರೆಯೋ ಅಥವಾ ರಾಜಕೀಯವಾಗಿ ಹೇಳಿದ್ದಾರೋ ಗೊತ್ತಿಲ್ಲ. ರಾಜಕೀಯವಾಗಿ ಹೇಳಿದ್ದರೆ ಬಿಜೆಪಿ ತನ್ನ ಸಾಮರ್ಥ್ಯವನ್ನು ಸಾಬೀತು ಮಾಡುತ್ತಲೇ ಬಂದಿದೆ ಎಂದರು.

ಸಿಎಂ ಆಗಿದ್ದಾಗ ಜೆಡಿಎಸ್ ಭದ್ರಕೋಟೆಯಲ್ಲೇ ನೂರಾರು ಕೋಟಿ ಖರ್ಚು ಮಾಡಿ ಮಗನನ್ನ ಗೆಲ್ಲಿಸಲಾಗಲಿಲ್ಲ. ದೇವೇಗೌಡರು ಹಿರಿಯರು, ಗೌರವವಿದೆ. ಇಳಿವಯಸ್ಸಲ್ಲಿ ಕಾಂಗ್ರೆಸ್-ಜೆಡಿಎಸ್ ಸೇರಿ ಗೆಲ್ಲಿಸಲು ಆಗಲಿಲ್ಲ, ಏನು ಹೇಳಬೇಕು. ವೈಯಕ್ತಿಕವಾಗಿ ಹೇಳಿದ್ದರೆ ಅವರಷ್ಟು ಸಾಮಥ್ಯವಿಲ್ಲ ಎಂದು ಒಪ್ಪಿಕೊಂಡಿದ್ದೇವೆ ಎಂದರು.

ನಮ್ಮದು ಸೀಮಿತ ಚೌಕಟ್ಟಿನ ಸಾಮರ್ಥ್ಯ, ಅವರ ಸಾಮರ್ಥ್ಯಕ್ಕೆ ನಾವು ಶರಣು ಶರಣಾರ್ಥಿ ಎಂದು ಸಿ.ಟಿ.ರವಿ ಹೇಳಿದರು.

ಪ್ರಹ್ಲಾದ್ ಜೋಶಿಯನ್ನ ಸಿಎಂ ಅಭ್ಯರ್ಥಿ ಎಂದು ಘೋಷಿಸಿ ಹೇಳಿಕೆ ತಿರುಗೇಟು ನೀಡಿದ ಅವರು, ಬಿಜೆಪಿಯಲ್ಲಿ ಸಾಮರ್ಥ್ಯಕ್ಕೆ ಅನುಗುಣವಾಗಿ ಸಾಮಾನ್ಯ ಕಾರ್ಯಕರ್ತ ಕೂಡ ಸಿಎಂ ಆಗಬಹುದು. ಅದೇ ಪರಿಸ್ಥಿತಿ ಜನತಾದಳದಲ್ಲಿ ಇದೆಯೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಹೀಗೊಬ್ಬ ಆಹಾರ ಪ್ರೇಮಿ; ರಾಜ್ಮಾ ಚಾವಲ್ ಟ್ಯಾಟೂ ಹಾಕಿಸಿಕೊಂಡ ವ್ಯಕ್ತಿ

ಜೆಡಿಎಸ್‍ ನಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ದೊಡ್ಡ ಮನುಷ್ಯನನ್ನಾಗಿ ಮಾಡಿ ಕೊಡಲು ಸಾಧ್ಯವಿದೆಯೇ? ಹಾಸನ ಜಗಳ ನಿಮಗೆ ಗೊತ್ತು, ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತರು ಅಂದರೆ ಯಾರು? ಭವಾನಿ ಅಕ್ಕ, ಪ್ರಜ್ವಲ್ ರೇವಣ್ಣ ಹಾಗೂ ನಿಖಿಲ್ ಕುಮಾರಸ್ವಾಮಿಯೇ ಸಾಮಾನ್ಯ ಕಾರ್ಯಕರ್ತ. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರು ಯಾವ ಸ್ಥಾನಕ್ಕೆ ಬೇಕಾದರೂ ಏರಬಹುದು. ನಾನು ಪೋಸ್ಟರ್ ಹೊಡೆದು, ಮೈಕ್ ಅನೌನ್ಸ್ ಮಾಡಿ ಫ್ಲಾಗ್ ಕಟ್ಟಿದ್ದೇನೆ. ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದೇನೆ. ನಾವು ದೊಡ್ಡ ರಾಜಕೀಯ ಹಿನ್ನೆಲೆಯವರಲ್ಲ, ಅದೇ ರೀತಿ ಪ್ರಹ್ಲಾದ್ ಜೋಶಿಯವರು ಕೂಡ, ಪ್ರಧಾನಿ ಕೂಡ ಸಾಮಾನ್ಯ ಕಾರ್ಯಕರ್ತ ಎಂದು ಸಿ.ಟಿ ರವಿ ಹೇಳಿದರು.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweqwe

Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು

Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್

Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್

420 ನಂಬರ್‌ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ

420 ನಂಬರ್‌ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ

Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ

Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ

ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ

ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.