ಅವರು ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದು: ಡಿಕೆಶಿ ಕಣ್ಣೀರಿಗೆ ಸಿಟಿ ರವಿ ವ್ಯಂಗ್ಯ
Team Udayavani, Oct 2, 2022, 2:07 PM IST
ಚಿಕ್ಕಮಗಳೂರು : ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆಶಿ ಕಣ್ಣೀರಿಟ್ಟಿದ್ದಾರೆ. ಡಿಕೆಶಿ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ. ಅವರು ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು. ತುಂಬಾ ಚೆನ್ನಾಗಿ ನಟನೆ ಮಾಡುತ್ತಾರೆ ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ. ಈ ನಟನೆ ಡಿ.ಕೆ.ಶಿವಕುಮಾರ್ ಅವರಿಗೆ ಬೈ ಬರ್ತ್ ಬಂದಿದೆ. ಬೈ ಮಿಸ್ಟೇಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಡಿಕೆ ಶಿವಕುಮಾರ್ ಅವರಿಗೆ ಹೀರೋ ಆಗುವ ವಯಸ್ಸು ಮುಗಿದು ಹೋಗಿದೆ. ವಿಲನ್ ಆಗೋಕೂ ತಾಕತ್ತು ಇಲ್ಲದಂತಾಗಿದೆ. ಆದರೆ, ಪ್ರಯತ್ನಪಟ್ಟರೆ ನಟನಾಗೋಕೆ ಪೋಷಕ ಪಾತ್ರಗಳು ಸಿಗುತ್ತದೆ. ಇನ್ನು ಮುಂದೆ ಪ್ರಶಸ್ತಿ ಏನಿದ್ರೂ ಡಿಕೆಶಿ ಪಾಲಿಗೆ. ಈ ರೀತಿಯ ಕಮೆಂಟ್ ಗಳನ್ನು ನಾನು ನೋಡಿದ್ದೇನೆ ಎಂದರು.
ಡಿಕಶಿಗೆ ಲೇಟಾಗಿದೆ, ಆದ್ರೂ ಕೂಡ ಕಡೆ ಅವಕಾಶ ಸಿಕ್ಕರೂ ಸಿಗಬಹುದು. ಸಿನಿಮಾದಲ್ಲಿ ನಟಿಸಲು ಡಿಕೆ ಶಿವಕುಮಾರ್ ಟ್ರೈ ಮಾಡೋದು ಒಳ್ಳೆಯದು ಎಂದು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ