ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು: ಸಿ.ಟಿ.ರವಿ ವ್ಯಂಗ್ಯ
Team Udayavani, Jun 21, 2022, 10:06 AM IST
ಚಿಕ್ಕಮಗಳೂರು: ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು. ಸತ್ಯ ಮತ್ತು ಸಿದ್ದರಾಮಯ್ಯ ಎಣ್ಣೆ-ಸಿಗೇಕಾಯಿ ಇದ್ದಂತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಪ್ರಧಾನಿ ಮೋದಿಯವರು ಪ್ರವಾಹ ಬಂದಾಗ ಬರಲಿಲ್ಲ, ಆಕ್ಸಿಜನ್ ಕೊಡಲಿಲ್ಲ, ಈಗ ಯೋಗಕ್ಕೆ ಬಂದಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ, ಸುಳ್ಳು ಹೇಳುವುದರಲ್ಲಿ ಅವರಂತಹಾ ನಿಷ್ಟಾವಂತರು ಬೇರೆ ಯಾರಿಲ್ಲ. ಸುಳ್ಳಿಗೆ ಪ್ರಶಸ್ತಿ ನೀಡುವುದಾದರೆ ಸಿದ್ದರಾಮಯ್ಯ ಬಿಟ್ಟು ಬೇರೆ ಯಾರಿಗೂ ಸಿಗಲ್ಲ. ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿದ್ದರೂ ಆಕ್ಸಿಜನ್ ಪ್ಲಾಂಟ್ ಹಾಕಿಲ್ಲ. ಪ್ರತಿ ಆಸ್ಪತ್ರೆಗೂ ಆಕ್ಸಿಜನ್ ಪ್ಲಾಂಟ್ ಹಾಕಿದ್ದು ಪಿಎಂ ಕೇರ್ ನಲ್ಲಿ. ತ್ವರಿತ ನಿರ್ಧಾರ ಕೈಗೊಂಡರು. ಇಲ್ಲವಾದರೆ ಸಾವಿನ ಪ್ರಮಾಣ 10 ಪಟ್ಟು ಹೆಚ್ಚಾಗುತ್ತಿತ್ತು ಎಂದರು.
ಇದನ್ನೂಓದಿ:ಯೋಗಾಸನದಿಂದ ಉತ್ತಮ ಆರೋಗ್ಯ ಕಂಡುಕೊಂಡ ವಾಯುವಿಹಾರಿ ಮಹಿಳೆಯರು
9 ತಿಂಗಳಲ್ಲಿ ಎಲ್ಲರಿಗೂ ಎರಡು ಡೋಸ್ ಕೊಟ್ಟರು. ಸಿದ್ದರಾಮಯ್ಯ ಹಾಕಿಸಿಕೊಂಡಿಲ್ವಾ? ಆ ಡೋಸೇಜ್ ಇರದಿದ್ದಿರೆ, ಸಿದ್ದರಾಮಯ್ಯಗೆ ಸಿಗದಿದ್ದಿರೆ ಏನಾಗುತ್ತಿತ್ತು ಎಂದು ಊಹೆ ಮಾಡಿಕೊಳ್ಳಲಿ ಎಂದು ಸಿ.ಟಿ.ರವಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ