ನಾಯಿಯಂತೆ ಬಾಲ ಅಲ್ಲಾಡಿಸಿ ಕುಂಯಿ…ಕುಂಯಿ.. ಅಂತ ಬರೋದು ಕಾಂಗ್ರೆಸ್ ಕಲ್ಚರ್:ಸಿ.ಟಿ. ರವಿ
Team Udayavani, Jan 4, 2023, 3:58 PM IST
ಚಿಕ್ಕಮಗಳೂರು: ನಾಯಿಯಂತೆ ಬಾಲ ಅಲ್ಲಾಡಿಸಿ ಕುಂಯಿ…ಕುಂಯಿ.. ಅಂತ ಬರೋದು ಕಾಂಗ್ರೆಸ್ ಕಲ್ಚರ್ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿಗಳ ಕುರಿತು ಅಸಂಬದ್ಧ ಹೇಳಿಕೆ ನೀಡಿದ ಸಿದ್ದರಾಮಯ್ಯ ಅವರ ಕುರಿತಾಗಿ ಮಾತನಾಡಿದ ಅವರು ಕಾಂಗ್ರೆಸ್ಸಿಗರು ಯಾವ ಪದ ಬಳಸಿದ್ದಾರೋ ಅದು ಕಾಂಗ್ರೆಸ್ಸಿಗೆ ಅನ್ವಯವಾಗುತ್ತೆ, ಕಾಂಗ್ರೆಸ್ಸಿನಲ್ಲಿ ಮಾತ್ರ ಮುಖ್ಯಮಂತ್ರಿಯನ್ನ ಆ ರೀತಿ ನಡೆಸಿಕೊಳ್ಳುವುದು, ಮುಖ್ಯಮಂತ್ರಿಗಳನ್ನ ಬಾಲ ಅಲುಗಾಡಿಸುವಂತೆ ನೋಡಿಕೊಳ್ಳುತ್ತಿದ್ದದ್ದು ಕಾಂಗ್ರೆಸ್ ನಲ್ಲಿ ಮಾತ್ರ ಎಂದು ಕಿಡಿಕಾರಿದ್ದಾರೆ.
ವೀರೇಂದ್ರ ಪಾಟೀಲ್ ರಾಜ್ಯ ಕಂಡ ಅಪರೂಪದ, ಪ್ರಭಾವಿ ನಾಯಕ ಅವರು ಆಸ್ಪತ್ರೆಯಲ್ಲಿದ್ದಾಗ ನೋಡಿಕೊಂಡು ಹೋಗಿ ರಾಜೀವ್ ಗಾಂಧಿ ಏರ್ಪೋರ್ಟ್ನಲ್ಲಿ ಪದಚ್ಯುತಿಗೊಳಿಸಿದ್ದರು, ಮುಖ್ಯಮಂತ್ರಿ ಆಡಳಿತ ಪಾಲುದಾರರು ಎಂದು ಪ್ರಧಾನಿ ಭಾವಿಸುತ್ತಾರೆ.
ಕಾಂಗ್ರೆಸ್ ಕಲ್ಚರ್ ಬಿಜೆಪಿಯಲ್ಲಿದೆ ಎಂದು ಸಿದ್ದರಾಮಯ್ಯ ಭಾವಿಸಿರಬಹುದು, ಅದು ತಪ್ಪು ಅವರ ತಪ್ಪು ಕಲ್ಪನೆ ಬಿಜೆಪಿ ಯಾವತ್ತೂ ಆ ಮಟ್ಟಕ್ಕೆ ಇಳಿಯುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ; ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ