ಡಿ.ದೇವರಾಜ ಅರಸು ಅಪರೂಪದ ರಾಜಕಾರಣಿ


Team Udayavani, Sep 4, 2018, 4:32 PM IST

chikk-2.jpg

ಕಡೂರು: ನಾಡು ಕಂಡ ಅಪರೂಪದ ರಾಜಕಾರಣಿ ದಿ| ಡಿ.ದೇವರಾಜ ಅರಸು ಎಂದು ಶಾಸಕ ಬೆಳ್ಳಿಪ್ರಕಾಶ್‌ ತಿಳಿಸಿದರು. ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಆಡಳಿತ
ಸಹಯೋಗದಲ್ಲಿ ನಡೆದ ಡಿ.ದೇವರಾಜ ಅರಸು ಅವರ 103 ನೇ ಜಯಂತಿ ಹಾಗೂ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದ
ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅರಸು ರವರು ಬಲಾಡ್ಯ (ಲಿಂಗಾಯತ, ಒಕ್ಕಲಿಗ) ಜಾತಿಗಳ ಮಧ್ಯೆ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ
 ಧೀಮಂತ ನಾಯಕರಾಗಿದ್ದರು. ಬಲಿಷ್ಟ ಜಾತಿ ವ್ಯವಸ್ಥೆಯಡಿ ಕೇಂದ್ರೀಕೃತವಾಗಿದ್ದ ರಾಜಕೀಯ ವ್ಯವಸ್ಥೆಗೆ ಪರ್ಯಾಯವಾಗಿ ಹಿಂದುಳಿದ ಸಣ್ಣ ಸಮುದಾಯಗಳನ್ನು ಕ್ರೋಢೀಕರಿಸಿ ದೊಡ್ಡ ಶಕ್ತಿಯಾಗಿ ಬೆಳೆದ ಮಹಾನ್‌ ಚೇತನ ದೇವರಾಜು ಅರಸು ಎಂದು ಹೇಳಿದರು.

ಜನಪರವಾದ ಕಾನೂನುಗಳನ್ನು ತರಲು ಅರಸು ಹಿಂದೆ ಮುಂದೆ ನೋಡುತ್ತಿರಲಿಲ್ಲ. ಭೂ ಸುಧಾರಣೆ, ಮಲಹೊರುವ
ಹಾಗೂ ಜೀತಪದ್ದತಿ ನಿರ್ಮೂಲನೆ, ಇಂದಿರಾ ಗಾಂಧಿಯವರ 20 ಅಂಶದ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ
ಅನುಷ್ಠಾನಗೊಳಿಸಿದ ಹಿರಿಮೆ ಅರಸುರವರದ್ದು ಎಂದು ಸ್ಮರಿಸಿದರು.

 ಇಂತಹ ಮಹಾನ್‌ ವ್ಯಕ್ತಿಗಳ ಜಯಂತಿಗೆ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಅವರ ಯೋಜನೆಗಳ
ಫಲಾನುಭವಿಗಳೆಲ್ಲರೂ ಬರಬೇಕಾಗಿತ್ತು. ಯಾವ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ಅಂತವರಿಗೆ ಕೂಡಲೆ ನೋಟಿಸ್‌ ನೀಡಿ ಎಂದು ತಹಶೀಲ್ದಾರ್‌ಗೆ ಸೂಚನೆ ನೀಡಿದರು.

ಜಿಪಂ ಸದಸ್ಯ ಮಹೇಶ್‌ ಒಡೆಯರ್‌ ಮಾತನಾಡಿ, 70 ದಶಕದಲ್ಲಿ ಹಿಂದುಳಿದ ವರ್ಗದಿಂದ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಮೊದಲಿಗರು ದಿ| ಡಿ.ದೇವರಾಜು ಅರಸು. ಅರಸುವರು ಬಡವರಿಗೆ ಭೂ ಸುಧಾರಣಾ ಕಾಯ್ದೆ ಜಾರಿಗೆ
ತಂದು ಸಾವಿರಾರು ಕುಟುಂಬಗಳಿಗೆ ಜೀವದಾನ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಜಿ.ಪಂ.ಸದಸ್ಯ ಶರತ್‌ ಕೃಷ್ಣಮೂರ್ತಿ ಮಾತನಾಡಿದರು. ನಿವೃತ್ತ ಬಿಸಿಎಂ ಅಧಿಕಾರಿ ಕಾಶಿನಾಥ್‌ ಅರಸುರವರನ್ನು ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮವನ್ನು ಬೀರೂರು ಪುರಸಭೆ ಅಧ್ಯಕ್ಷೆ ಸವಿತಾ ರಮೇಶ್‌ ಉದ್ಘಾಟಿಸಿದರು. ತಹಶೀಲ್ದಾರ್‌ ಭಾಗ್ಯ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಪಂ ಅಧ್ಯಕ್ಷೆ ರೇಣುಕಾ ಉಮೇಶ್‌, ಉಪಾಧಕ್ಷ ಚಂದ್ರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ನಾಗವಲ್ಲಿ, ಶಾಲಾ ಮಕ್ಕಳು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.