Nagenahalli ದರ್ಗಾದಲ್ಲಿ ದತ್ತಜಯಂತಿ; ಶ್ರೀರಾಮಸೇನೆಯ ರಂಜಿತ್ ಶೆಟ್ಟಿ ಪೊಲೀಸ್ ವಶಕ್ಕೆ
Team Udayavani, Dec 26, 2023, 10:19 AM IST
ಚಿಕ್ಕಮಗಳೂರು: ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ನಡೆಸುವುದಾಗಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀರಾಮಸೇನೆಯ ರಂಜಿತ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದತ್ತಪೀಠವೇ ಬೇರೆ, ದರ್ಗಾವೇ ಬೇರೆ, ಮುಸ್ಲಿಂ ಸಮುದಾಯದವರು ದತ್ತಪೀಠದಲ್ಲಿ ಉರುಸ್ ಆಚರಿಸುವುದಾದರೇ, ಸೌಹಾರ್ದತೆಯ ದೃಷ್ಟಿಯಿಂದ ನಾಗೇನಹಳ್ಳಿಯಲ್ಲಿ ಡಿ.26 ರಂದು ದತ್ತಜಯಂತಿ ಆಚರಿಸುವುದಾಗಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮತ್ತು ರಂಜಿತ್ ಶೆಟ್ಟಿ ಹೇಳಿಕೆ ನೀಡಿದ್ದರು.
ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರನ್ನು ಜ.5ರ ವರೆಗೆ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:Mutton Shanks; ಮೆನುವಿನಲ್ಲಿ ಮಟನ್ ಮೂಳೆ ಇಲ್ಲವೆಂದು ಮದುವೆ ರದ್ದು ಮಾಡಿದ ವರನ ಕಡೆಯವರು!
ನಾಗೇನಹಳ್ಳಿ ದರ್ಗಾ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಜಿಲ್ಲಾಡಳಿತ ನಿಷೇಧದ ನಡುವೆ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ಆಚರಣೆಗೆ ಮುಂದಾಗಬಹುದಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶ್ರೀರಾಮಸೇನೆಯ ರಂಜಿತ್ ಶೆಟ್ಟಿಯನ್ನು ಬಂಧಿಸಿರುವ ಪೊಲೀಸರು ಗೌಪ್ಯಸ್ಥಳಕ್ಕೆ ಕರೆದೊಯ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!