![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಕಂದಾಯ ಪರಿಷ್ಕರಣೆಗೆ ಸೂಕ್ತ ನಿರ್ಧಾರ: ಶೆಟಿ
Team Udayavani, Mar 17, 2020, 4:10 PM IST
![cm-tdy-1](https://www.udayavani.com/wp-content/uploads/2020/03/cm-tdy-1-1-620x312.jpg)
ಶೃಂಗೇರಿ: ಕಂದಾಯ ಪರಿಷ್ಕರಣೆ ಬಗ್ಗೆ ಮಾ. 20 ರಂದು ಗ್ರಾಪಂ ವಿಶೇಷ ಸಭೆ ಕರೆದು ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ವಿದ್ಯಾರಣ್ಯಪುರ ಗ್ರಾಪಂ ಅಧ್ಯಕ್ಷ ರಾಜೇಶ್ ಶೆಟ್ಟಿ ಹೇಳಿದರು.
ವಿದ್ಯಾರಣ್ಯಪುರ ಗ್ರಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮದ ಜನರ ಸಮಸ್ಯೆ ಅರಿವಿದ್ದು, ಆದ್ಯತೆ ಮೇಲೆ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದರು.
ಪಪಂ ಸದಸ್ಯ ಎಚ್.ಎಸ್. ವೇಣುಗೋಪಾಲ್ ಮಾತನಾಡಿ, ಗ್ರಾಮಸ್ಥರು ಮನೆ ನಿರ್ಮಿಸಿಕೊಂಡು ಅದರಲ್ಲಿಯೇ ವಾಸವಿದ್ದರೂ, ಗ್ರಾಪಂ ಅವರಿಗೆ ಕಂದಾಯ ಪರಿಷ್ಕರಣೆ ಮಾಡುವಲ್ಲಿ ವಿಳಂಬ ನೀತಿಮಾಡುತ್ತಿದೆ. ಶೀಘ್ರವೇ ಕಂದಾಯ ಪರಿಷ್ಕರಣೆ ಮಾಡಿ, ಮೇಲ್ಚಾವಣಿ ಪರವಾನಿಗೆ ನೀಡಿ, ಗ್ರಾಮಸ್ಥರಿಗೆ ಆಗಿರುವ ತೊಂದರೆಯನ್ನು ಸರಿಪಡಿಸಿಕೊಡಬೇಕು ಎಂದರು.
ತಾಪಂ ಇಒ ಸುದೀಪ್ ಮಾತನಾಡಿ, ಸರಕಾರದ ಆದೇಶದ ಪ್ರಕಾರ 9 ಗ್ರಾಪಂನಲ್ಲಿ ನೂತನವಾಗಿ ಮನೆ ನಿರ್ಮಿಸಿ ವಾಸವಿರುವ ನಿವಾಸಿಗಳಿಗೆ ಕಂದಾಯ ಪರಿಷ್ಕರಣೆ ಮಾಡುವ ಆದೇಶವನ್ನು ಈಗಾಗಲೇ ತಾಪಂ ವತಿಯಿಂದ ನೀಡಲಾಗಿದೆ. ಹಾಗಾಗಿ ಸರಕಾರದ ನಿಬಂಧನೆಗೆ ಒಳಪಟ್ಟು ಕಂದಾಯ ಪರಿಷ್ಕರಣೆ ಹಾಗೂ ಪರವಾನಗಿ ನೀಡಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಇದಕ್ಕೂ ಮುನ್ನ ಗ್ರಾಮಸ್ಥರು ಕಂದಾಯ ಪರಿಷ್ಕರಣೆ ಮಾಡಲು ಒತ್ತಾಯಿಸಿದರು.
ತಾಪಂ ಅಧ್ಯಕ್ಷೆ ಜಯಶೀಲ ಚಂದ್ರಶೇಖರ್ ಮಾತನಾಡಿ, ನಿವೇಶನ ನಿವೇಶನರಹಿತರಿಗೆ ನಿವೇಶನ ನೀಡಬೇಕು. ನಿವೇಶನವನ್ನು ಮಂಜೂರು ಮಾಡದೇ ಸಮಸ್ಯೆ ತೀವ್ರವಾಗಿದೆ ಎಂದರು.
ತಾಪಂ ಸದಸ್ಯೆ ಶಿಲ್ಪಾ ಮಂಜುನಾಥ್, ಬಿಜೆಪಿ ಮುಖಂಡರಾದ ರತ್ನಾಕರ್, ನರೇಂದ್ರ ಹೆಗ್ಡೆ, ಪ್ರವೀಣ್ ಪೂಜಾರಿ, ತಿಪ್ಪನಮಕ್ಕಿ ವಿಜಯ, ಸಂಕ್ಲಾಪುರ ಮಂಜುನಾಥ್, ಪಪಂ ಸದಸ್ಯ ರತ್ನಾಕರ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ಉಪೇಂದ್ರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-aaaa](https://www.udayavani.com/wp-content/uploads/2024/07/1-aaaa-8-150x100.jpg)
ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ
![1-sadasd](https://www.udayavani.com/wp-content/uploads/2024/07/1-sadasd-150x90.jpg)
July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ
![N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್](https://www.udayavani.com/wp-content/uploads/2024/07/lineman-150x83.jpg)
N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್
![Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ](https://www.udayavani.com/wp-content/uploads/2024/07/mara-1-150x101.jpg)
Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ
![Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ](https://www.udayavani.com/wp-content/uploads/2024/07/madaga-150x83.jpg)
Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.