ಬಿಸಿಯೂಟದ ಅಕ್ಕಿಯಲ್ಲಿ ಹುಳು ಪತ್ತೆ

ಪಡಿತರ ಬದಲಾಯಿಸಿ ಬಿಸಿಯೂಟ ನೀಡುವ ಭರವಸೆ

Team Udayavani, May 25, 2022, 4:32 PM IST

rice

ಚಿಕ್ಕಮಗಳೂರು: ಕಳಸ ಪಟ್ಟಣದ ಹೃದಯ ಭಾಗದಲ್ಲಿರುವ ಕರ್ನಾಟಕ ಪಬ್ಲಿಕ್‌ ಶಾಲೆ ಪ್ರಾಥಮಿಕ ವಿಭಾಗದಲ್ಲಿ ಶಾಲಾ ಮಕ್ಕಳಿಗೆ ತಯಾರಿಸುತ್ತಿರುವ ಬಿಸಿಯೂಟಕ್ಕೆ ಬಳಸುವ ಪಡಿತರದಲ್ಲಿ ಹುಳುಗಳು ಪತ್ತೆಯಾಗಿದ್ದು, ಈ ಪಡಿತರದಿಂದಲೇ ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸಿ ಉಣ ಬಡಿಸುತ್ತಿರುವುದು ಬೆಳಕಿಗೆ ಬಂದಿದೆ.

ಬಿಸಿಯೂಟದ ಪಡಿತರದಲ್ಲಿ ಹುಳುಗಳು ಇರುವ ಬಗ್ಗೆ ವಿದ್ಯಾರ್ಥಿಯ ಪೋಷಕರೊಬ್ಬರು ಕಳಸ ಗ್ರಾಪಂ ಸದಸ್ಯ ವೀರೇಂದ್ರ ಅವರ ಗಮನಕ್ಕೆ ತಂದಿದ್ದು, ಮಂಗಳವಾರ ಗ್ರಾಪಂ ಸದಸ್ಯ ವೀರೇಂದ್ರ ಅವರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜು, ಸಾಮಾಜಿಕ ಕಾರ್ಯಕರ್ತ ರಿಜ್ವಾನ್‌ರೊಂದಿಗೆ ಶಾಲೆಗೆ ತೆರಳಿ ಪರೀಕ್ಷಿಸಿದಾಗ ಪಡಿತರದಲ್ಲಿ ಹುಳುಗಳು ಇರುವುದು ಕಂಡು ಬಂದಿದೆ.

ಮಂಗಳವಾರ ಕೂಡ ಇದೇ ಪಡಿತರದಿಂದ ಅಡುಗೆ ತಯಾರಿಸಿ ಮಕ್ಕಳಿಗೆ ನೀಡಲಾಗಿದೆ. ಪಡಿತರದಲ್ಲಿ ಹುಳ ಇರುವ ಬಗ್ಗೆ ಯಾರಿಗೂ ತಿಳಿಸದೆ ಅದೇ ಪಡಿತರದಿಂದ ಅಡುಗೆ ತಯಾರಿಸಿ ಮಕ್ಕಳಿಗೆ ಕೊಡಲಾಗಿದೆ. ಅಡುಗೆ ತಯಾರಕರು ಪಡಿತರದಲ್ಲಿ ಹುಳುಗಳು ಇರು ವುದನ್ನು ಶಾಲೆಯ ಮುಖ್ಯ ಶಿಕ್ಷಕಿಯ ಗಮಕ್ಕೆ ತಂದಿದ್ದರೂ ಕೂಡ ಮುಖ್ಯ ಶಿಕ್ಷಕಿ ಯಾವುದೇ ಕ್ರಮ ತೆಗೆದುಕೊಳ್ಳದೆ ಮಕ್ಕಳ ಆರೋಗ್ಯದ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆಂದು ಪೋಷಕರು ಆರೋಪಿಸಿದ್ದಾರೆ.

ಮುಖ್ಯ ಶಿಕ್ಷಕಿ ಲಲಿತಾ ಅವರನ್ನು ಪ್ರಶ್ನಿಸಿದರೆ ಸೋಮವಾರದವರೆಗೂ ಪಡಿತರ ಚೆನ್ನಾಗಿಯೇ ಇತ್ತು. ಮಂಗಳವಾರ ಹುಳುಗಳು ಕಂಡು ಬಂದಿವೆ. ಪಡಿತರವನ್ನು ಬದಲಾಯಿಸಿ ಬಿಸಿಯೂಟ ತಯಾರಿಸಲಾಗುವುದು ಎಂದು ಸಮಜಾಯಿಷಿ ನೀಡಿದ್ದಾರೆ. ಗ್ರಾಪಂ ಸದಸ್ಯ ರಂಗನಾಥ್‌ ಮಾತನಾಡಿ, ಪಡಿತರದಲ್ಲಿ ಹುಳು ಇರುವ ಬಗ್ಗೆ ಮುಖ್ಯ ಶಿಕ್ಷಕಿ ಕಳಸ ಗ್ರಾಪಂ ಗಮನಕ್ಕೆ ತಂದಿದ್ದಲ್ಲಿ ಕೂಡಲೇ ಬಿಸಿಯೂಟಕ್ಕೆ ಪರ್ಯಾಯ ವ್ಯವಸ್ಥೆ ಮಾಡುತ್ತಿದ್ದೆವು. ಆದರೆ ಯಾರ ಗಮನಕ್ಕೆ ತರದೆ ಹುಳ ತುಂಬಿದ ಪಡಿತರದಿಂದ ಅಡುಗೆ ತಯಾರಿಸಿ ಮಕ್ಕಳಿಗೆ ನೀಡಿರುವುದು ತಪ್ಪು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮುಖ್ಯ ಶಿಕ್ಷಕಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.