ಇನ್ನೂ ಆರಂಭವಾಗದ ಪಡಿತರ ವಿತರಣೆ


Team Udayavani, Apr 3, 2020, 6:43 PM IST

cm-tdy-1

ಸಾಂದರ್ಭಿಕ ಚಿತ್ರ

ಎನ್‌.ಆರ್‌. ಪುರ: ಲಾಕ್‌ ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಆಹಾರ ಕೊರತೆಯಾಗಬಾರದೆಂಬ ಕಾರಣಕ್ಕೆ ಸರ್ಕಾರದಿಂದ ಪಡಿತರದಾರರಿಗೆ ವಿತರಿಸಲು ಬೇಕಾಗಿರುವ ಅಕ್ಕಿ ಇದುವರೆಗೂ ಸರಬರಾಜಾಗದೆ ಇರುವುದರಿಂದ ತಾಲೂಕಿನ ವ್ಯಾಪ್ತಿಯಲ್ಲಿ ಪಡಿತರ ವಿತರಣೆ ಕಾರ್ಯ ಆರಂಭವಾಗಿಲ್ಲ.

ತಾಲೂಕು ಕೇಂದ್ರ ಹಾಗೂ 14 ಗ್ರಾಪಂ ಸೇರಿ ಒಟ್ಟು 31 ನ್ಯಾಯಬೆಲೆ ಅಂಗಡಿಗಳ ಮೂಲಕ ಸರ್ಕಾರದಿಂದ ಪಡಿತರ ವಿತರಿಸುವ ಕಾರ್ಯ ನಡೆಯುತ್ತಿದೆ. ಬಿಪಿಎಲ್‌ ಕಾರ್ಡ್‌ 12,345, ಅಂತ್ಯೋದಯ ಕಾರ್ಡ್‌ 2,054 ಒಟ್ಟು 14,399 ಕಾರ್ಡುಗಳಿವೆ. ಇದರಲ್ಲಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬಿಪಿಎಲ್‌ ಫಲಾನುಭವಿಗಳು 34,864, ಪಟ್ಟಣ ವ್ಯಾಪ್ತಿಯಲ್ಲಿ 3,571, ಅಂತ್ಯೋದಯ ಫಲಾನುಭವಿಗಳು ಗ್ರಾಮೀಣ ಭಾಗದಲ್ಲಿ 9,168, ಪಟ್ಟಣ ವ್ಯಾಪ್ತಿಯಲ್ಲಿ 1,087 ಫಲಾನುಭವಿಗಳಿದ್ದಾರೆ.

ಸರ್ಕಾರ ಏ.1ರಿಂದಲೇ 2 ತಿಂಗಳ ಪಡಿತರ ಒಟ್ಟಿಗೆ ನೀಡುವುದಾಗಿ ತಿಳಿಸಿದ್ದರೂ ಸಹ ತಾಲೂಕಿಗೆ ಇದುವರೆಗೆ ಒಂದು ತಿಂಗಳ ಅಕ್ಕಿ ಮಾತ್ರ ಪೂರೈಕೆಯಾಗಿದೆ. ಒಂದು ತಿಂಗಳ ಅಕ್ಕಿ , ಎರಡು ತಿಂಗಳ ಗೋಧಿ  ಪೂರೈಕೆಯಾಗದಿರುವುದರಿಂದ ಗೋದಾಮಿನಿಂದ ನ್ಯಾಯ ಬೆಲೆ ಅಂಗಡಿಯವರು ಎತ್ತುವಳಿ ಮಾಡಿಲ್ಲ. ಬೆರಳಚ್ಚು ಅಥವಾ ಒಟಿಪಿ ಮೂಲಕ ಪಡಿತರ ವಿತರಣೆ ಮಾಡಲು ಸೂಚಿಸಿದ್ದಾರೆ. ಒಂದು ವೇಳೆ ಆಧಾರ್‌ಗೆ ಜೋಡಣೆಯಾಗಿರುವ ಮೊಬೈಲ್‌ ಸಂಖ್ಯೆ ಇಲ್ಲದಿದ್ದರೂ ಸಹ ಫಲಾನುಭವಿ ಹೊಸ ಮೊಬೈಲ್‌ ನಂಬರ್‌ ನೀಡಿದರೂ ಅದಕ್ಕೆ ಒಟಿಪಿ ಸೌಲಭ್ಯ ಲಭ್ಯವಾಗಲಿದೆ. ಅಕ್ಕಿ ಮತ್ತು ಗೋಧಿ  ಗೋದಾಮಿಗೆ ಬಂದಿಲ್ಲ. ಹಾಗಾಗಿ ಪಡಿತರ ವಿತರಣೆ ಮಾಡಲು ಆರಂಭಿಸಿಲ್ಲ. ಗ್ರಾಮೀಣ ಭಾಗಕ್ಕೆ ಪಡಿತರ ತೆಗೆದುಕೊಂಡು ಹೋಗಲು ವಾಹನದ ಸೌಲಭ್ಯ ಇಲ್ಲವಾಗಿದೆ. ಪಡಿತರ ವಿತರಣೆಗೆ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ಕೊರತೆಯೂ ಇದೆ ಎಂದು ಸಹಕಾರ ಸಂಸ್ಥೆಯ ಸಿಬ್ಬಂದಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.