ನಾನು ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿಲ್ಲ.. : ಡಿಕೆ ಶಿವಕುಮಾರ್
Team Udayavani, Nov 29, 2022, 4:19 PM IST
ಚಿಕ್ಕಮಗಳೂರು: ತಿಹಾರ್ ಜೈಲಿನಿಂದ ಬಂದವರು ರಾಜ್ಯಾಧ್ಯಕ್ಷ ಹುದ್ದೆಗೆ ಭಡ್ತಿ ಎಂಬ ಬಿಜೆಪಿ ಟ್ವೀಟ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, “ರಾಜಕೀಯ ಪ್ರೇರಿತವಾಗಿ ನನ್ನನ್ನ ಜೈಲಿಗೆ ಹಾಕಿದ್ದು, ಭ್ರಷ್ಟಾಚಾರ ಮಾಡಿ ಹೋಗಿಲ್ಲ” ಎಂದಿದ್ದಾರೆ.
ನನ್ನ ಮೇಲೆ ಯಾವುದೇ ರೌಡಿಶೀಟರ್ ಕೇಸ್ ಇಲ್ಲ. ಯಡಿಯೂರಪ್ಪನ್ನು ಜೈಲಿಗೆ ಹೋಗಿ ಬಂದಿದ್ದಾರೆ. ಅಮಿತ್ ಶಾ ಕೂಡ ಜೈಲಿಗೆ ಹೋಗಿ ಬಂದಿದ್ದಾರೆ. ನಾನು ಜೈಲಿಗೆ ಹೋಗಿ ಬಂದಿದ್ದೇನೆ. ರಾಜಕೀಯ ಪ್ರೇರಿತವಾಗಿ ನನ್ನನ್ನ ಜೈಲಿಗೆ ಹಾಕಿದ್ದು, ಭ್ರಷ್ಟಾಚಾರ ಮಾಡಿ ಹೋಗಿಲ್ಲ ಎಂದರು.
ಇದನ್ನೂ ಓದಿ:ಬೇಟಿ ಬಚಾವೋ ಮಹಾಪಂಚಾಯತ್ ಸಭಾ ಕಾರ್ಯಕ್ರಮದಲ್ಲಿ ಮಹಿಳೆಯಿಂದ ವ್ಯಕ್ತಿಗೆ ಚಪ್ಪಲಿ ಏಟು!
ಅವರ ತಟ್ಟೆಯಲ್ಲಿ ದೊಡ್ಡ ಹೆಗ್ಗಣ ಬಿದ್ದಿದೆ, ಅದನ್ನ ಮೊದಲು ನೋಡಿಕೊಳ್ಳಲಿ ಮತದಾನದ ಹಕ್ಕನ್ನೇ ಮಾರಲು ಹೊರಟವರು ಬಿಜೆಪಿಯವರು ಎಂದು ಮೂಡಿಗೆರೆಯಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ
Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ