ತಡೆರಹಿತ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರಕ್ಕೆ ಚಾಲನೆ


Team Udayavani, Jan 21, 2022, 9:33 PM IST

x್ಎಡರತಯರತಹಗ

ಚಿಕ್ಕಮಗಳೂರು: ನಗರದಿಂದ ಐಡಿಪೀಠ-ಮಹಲ್‌ಗೆ ಸಂಪರ್ಕ ಕಲ್ಪಿಸುವ ಜತೆಗೆ ಕಡೂರು -ಚಿಕ್ಕಮಗಳೂರು ತಡೆರಹಿತ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರಕ್ಕೆ ಶಾಸಕ ಸಿ.ಟಿ. ರವಿ ಗುರುವಾರ ಚಾಲನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಿಂದ ಐಡಿಪೀಠದ ಮಹಲ್‌ ವರೆಗೆ ಸರ್ಕಾರಿ ಬಸ್‌ ಸಂಚಾರ ಕಲ್ಪಿಸುವಂತೆ ಆ ಭಾಗದ ಜನರು ಬಹುದಿನಗಳಿಂದ ಬೇಡಿಕೆ ಇಟ್ಟಿದ್ದರು. ಈ ಹಿಂದೆ ಐಡಿಪೀಠದವರೆಗೂ ಬಸ್‌ ಸಂಚಾರವಿತ್ತು. ಇದೀಗ ಅದನ್ನು ಮಹಲ್‌ವರೆಗೂ ವಿಸಸ್ತರಣೆ ಮಾಡಲಾಗಿದೆ. ಇದರಿಂದಾಗಿ ಈ ಭಾಗದ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಹಾಗೂ ನಗರಕ್ಕೆ ಬರುವವರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದರು. ಕೋವಿಡ್‌ ಮತ್ತಿತರ ಕಾರಣದಿಂದಾಗಿ ಈ ಭಾಗಕ್ಕೆ ಬಸ್‌ ಸೌಕರ್ಯ ವಿಸ್ತರಣೆಯಾಗಿರಲಿಲ್ಲ, ಇದೀಗ ಗ್ರಾಮಸ್ಥರು, ಜನಪ್ರತಿನಿ ಧಿಗಳು ಬಸ್‌ ಸಂಚಾರಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಭಾಗದಲ್ಲಿ ಹೆಚ್ಚಿನ ಮಂದಿ ಕಾμತೋಟಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿದ್ದು ದುಬಾರಿ ಬೆಲೆ ನೀಡಿ ಆಟೋಗಳಲ್ಲಿ ಸಂಚಾರ ಮಾಡಬೇಕಿತ್ತು. ಈ ಸಮಸ್ಯೆ ಇದೀಗ ನಿವಾರಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜತೆಗೆ ಚಿಕ್ಕಮಗಳೂರು-ಕಡೂರು ಸಂಚರಿಸುವ ತಡೆರಹಿತ ಬಸ್‌ಗೆ ಚಾಲನೆ ನೀಡಿ ಈಗಾಗಲೇ ಹೆದ್ದಾರಿ ಕಾಮಗಾರಿ ಶೇ.95 ರಷ್ಟು ಪೂರ್ಣಗೊಂಡಿದ್ದು ಪ್ರಯಾಣಿಕರಿಗೆ ಅನುಕೂಲವಾಗುವಂತೆ ಪ್ರತಿ ಅರ್ಧ ಗಂಟೆಗೊಮ್ಮೆ ತಡೆ ರಹಿತ ಬಸ್‌ ಸಂಚರಿಸಲಿದೆ. ರೈಲು ನಿಲ್ದಾಣದ ಬಳಿ ಸರ್ಕಾರಿ ಬಸ್‌ ನಿಲ್ದಾಣ ಸ್ಥಾಪನೆಗೆ ಚಿಂತನೆ ಇದ್ದು ಇದಕ್ಕಾಗಿ ಅಗತ್ಯ ಜಾಗಬೇಕಿದೆ. ರೈಲು ನಿಲ್ದಾಣದ ಬಳಿ ಖಾಸಗಿ ಜಮೀನುಗಳಿದ್ದು ಅಲ್ಲಿನ ರೈತರ ಮನವೊಲಿಸಿ ಅದಕ್ಕೆ ತಗಲುವ ವೆಚ್ಚ ನೀಡಿ ಭೂಸ್ವಾ ಧೀನ ಪಡಿಸಿಕೊಳ್ಳಬೇಕಿದೆ.

ಸದ್ಯದ ಮಟ್ಟಿಗೆ ಸಾರಿಗೆ ನಿಗಮಗಳು ಕೋವಿಡ್‌ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ಹಾಸನ- ಶಿವಮೊಗ್ಗ ಮಾದರಿಯಲ್ಲಿ ಬಸ್‌ ನಿಲ್ದಾಣ ಮಾಡುವ ಬಗ್ಗೆ ಮುಂದಿನ ದಿನಗಳಲ್ಲಿ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು. ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾ  ಧಿಕಾರಿ ವೀರೇಶ್‌ ಮಾತನಾಡಿ, ಚಿಕ್ಕಮಗಳೂರು ಹಾಗೂ ಕಡೂರಿಗೆ ತಡೆರಹಿತ ಬಸ್‌ ಸಂಚಾರ ಆರಂಭಿಸಲಾಗಿದ್ದು ಜತೆಗೆ ಮಹಲ್‌ ಭಾಗಕ್ಕೆ ಬಸ್‌ವ್ಯವಸ್ಥೆ ಕಲ್ಪಿಸಿದ್ದು ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ವಿಭಾಗೀಯ ತಾಂತ್ರಿಕ ಶಿಲ್ಪಿ ಬಿ.ಎಸ್‌. ರಮೇಶ್‌, ವಿಭಾಗೀಯ ಸಂಚಾರ ಅಧಿ ಕಾರಿ ದಿನೇಶ್‌ ಚೆನ್ನಗಿರಿ, ಸಹಾಯಕ ಕಾರ್ಯನಿವಾರ್ಹಕ ಅಭಿಯಂತರ ಸಿ.ಆರ್‌. ರಮೇಶ್‌. ಘಟಕ ವ್ಯವಸ್ಥಾಪಕ ಕರುಣಾಕರ್‌ ಪಡುಕೋಣೆ, ಗ್ರಾಪಂ ಸದಸ್ಯ ಮೀನಾಕ್ಷಿ, ಮಾಜಿ ಸದಸ್ಯ ಮಂಜು, ಸುರೇಂದ್ರ, ಶೀಲಾ, ಗುರುವೇಶ್‌, ಶಿವಕುಮಾರ್‌, ಮೋಹನ್‌ ಕುಮಾರ್‌, ಅಣ್ಣಪ್ಪ, ಗಂಗರಾಜು, ಚಂಗಪ್ಪ ಹಾಗೂ ಸಿಬ್ಬಂದಿ ಇದ್ದರು.

 

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.