ಇ- ಲೋಕ್‌ ಅದಾಲತ್‌: 1,263 ಪ್ರಕರಣ ಇತ್ಯರ್ಥ


Team Udayavani, Sep 21, 2020, 7:34 PM IST

ಇ- ಲೋಕ್‌ ಅದಾಲತ್‌: 1,263 ಪ್ರಕರಣ ಇತ್ಯರ್ಥ

ಚಿಕ್ಕಮಗಳೂರು: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲಾದ್ಯಂತ 22 ನ್ಯಾಯಪೀಠಗಳಲ್ಲಿ ನಡೆದ ಬೃಹತ್‌ ಇ-ಲೋಕ್‌ ಅದಾಲತ್‌ನಲ್ಲಿ 5,327 ಪ್ರಕರಣಗಳನ್ನು ಕೈಗೆತ್ತಿಕೊಂಡು 1,263 ಪ್ರಕರಣಗಳನ್ನು ಇತ್ಯರ್ಥಗೊಳಿಸಿರುವುದಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ನ್ಯಾ| ಬಸವರಾಜ್‌ ಚಂಗಟ್ಟಿ ತಿಳಿಸಿದ್ದಾರೆ.

ಮರಳು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೆತ್ತಿಕೊಂಡ 123 ಪ್ರಕರಣಗಳ ಪೈಕಿ 31 ಪ್ರಕಕರಣಗಳು ಇತ್ಯಾರ್ಥವಾಗಿದ್ದು, ಅದರಲ್ಲಿ 2 ಲಕ್ಷದ 14 ಸಾವಿರದ 712 ರೂ.ದಂಡ ವಸೂಲಿಯಾಗಿದೆ. ಚೆಕ್‌ಬೌನ್ಸ್‌ ಪ್ರಕರಣಗಳ ಪೈಕಿ ಕೈಗೆತ್ತಿಕೊಂಡ 1,524 ಪ್ರಕರಣಗಳಲ್ಲಿ 49 ಪ್ರಕರಣಗಳು ಇತ್ಯರ್ಥಗೊಂಡು 78 ಲಕ್ಷದ 50 ಸಾವಿರ 122 ರೂ. ಇತ್ಯರ್ಥವಾಗಿದೆ.

ಬ್ಯಾಂಕ್‌ ವ್ಯವಹಾರದ ಪ್ರಕರಣಗಳಿಗೆ ಸಂಬಂಧಿಸಿದಂತೆ 677 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, 45 ಪ್ರಕರಣಗಳು ಇತ್ಯಾರ್ಥಗೊಂಡು 1 ಕೋಟಿ 52 ಲಕ್ಷ 51 ಸಾವಿರದ 951 ರೂ. ಇತ್ಯಾರ್ಥಗೊಂಡಿದೆ. ಬ್ಯಾಂಕ್‌ ಪ್ರಕರಣ ಹಾಗೂ ಲೇವಾದೇವಿ ಪ್ರಕರಣಕ್ಕೆ ಸಂಬಂಧಿಸಿದಂತೆ 5,194 ಪ್ರಕರಣಗಳ ಪೈಕಿ 6 ಪ್ರಕರಣ ಇತ್ಯರ್ಥಗೊಂಡು 25ಲಕ್ಷ 70 ಸಾವಿರ ರೂ. ಇತ್ಯರ್ಥಗೊಂಡಿದೆ. ವೈವಾಹಿಕ ಪ್ರಕರಣಗಳ ಪೈಕಿ 166 ರಲ್ಲಿ 3 ಪ್ರಕರಣ ಇತ್ಯರ್ಥಗೊಂಡಿದೆ. ಸಿವಿಲ್‌ ದಾವೆಯ 129 ಪ್ರಕರಣದಲ್ಲಿ 115 ಇತ್ಯರ್ಥಗೊಂಡಿದೆ. ಅದ್ದರಿಂದ 99 ಲಕ್ಷ 23 ಸಾವಿರ 645 ರೂ. ಇತ್ಯರ್ಥಗೊಂಡಿದೆ. ಇತರೆ ಕ್ರಿಮಿನಲ್‌ ಮೊಕದ್ದಮೆಗಳ ಪೈಕಿ ಕೈಗೆತ್ತಿಕೊಂಡ 1,028 ಪ್ರಕರಣಗಳಲ್ಲಿ 909 ಇತ್ಯರ್ಥಗೊಂಡಿದೆ. ಇತರೆ ಕ್ರಿಮಿನಲ್‌ ಪ್ರಕರಣಗಳ ಪೈಕಿ ಕೈಗೆತ್ತಿಕೊಂಡ 266 ಪ್ರಕರಣಗಳಲ್ಲಿ 86 ಪ್ರಕರಣ ಇತ್ಯರ್ಥಗೊಂಡು 41 ಸಾವಿರ 425 ರೂ. ಇತ್ಯರ್ಥಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.