ಚಿಕ್ಕಂಗಳ ದಲಿತ ಸಮಾಜದಿಂದ ಬಹಿಷ್ಕಾರದ ಬೆದರಿಕೆ


Team Udayavani, Dec 8, 2020, 6:04 PM IST

ಚಿಕ್ಕಂಗಳ ದಲಿತ ಸಮಾಜದಿಂದ ಬಹಿಷ್ಕಾರದ ಬೆದರಿಕೆ

ಕಡೂರು: ತಾಲೂಕಿನ ಚಿಕ್ಕಂಗಳ ಗ್ರಾಪಂನಲ್ಲಿನ ದಲಿತರಿಗೆ ಅನ್ಯಾಯವಾಗುತ್ತಿದೆ ಎಂಬ ಬೇಡಿಕೆಮುಂದಿಟ್ಟುಕೊಂಡು ದಲಿತ ಸಮಾಜವು ನ್ಯಾಯ ಕೊಡಿಸದಿದ್ದರೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿವೆ.

ಚಿಕ್ಕಂಗಳ ಗ್ರಾಮದ ದಲಿತ ವರ್ಗದಮತಗಳನ್ನು 2 ನೇ ಬ್ಲಾಕ್‌ನಿಂದ 1 ನೇ ಬ್ಲಾಕ್‌ಗೆ ಸೇರ್ಪಡೆ ಮಾಡಲು ಒತ್ತಾಯಿಸಿ ತಾಲೂಕಿನ ಚಿಕ್ಕಂಗಳ ಗ್ರಾಮದ ಅಂಬೇಡ್ಕರ್‌ ಕಾಲೋನಿಯ 250ಕ್ಕೂ ಹೆಚ್ಚು ದಲಿತ ಮತದಾರರು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಚಿಕ್ಕಂಗಳ ಗ್ರಾಪಂ ಚುನಾವಣೆಯ ಭಾಗದ ಸಂಖ್ಯೆ 34 ಅನ್ನು 1ನೇ ಬ್ಲಾಕ್‌ ಎಂದು ಸರ್ಕಾರಘೋಷಿಸಿದ್ದು ಇದರಲ್ಲಿ 694 ಮತದಾರರಿದ್ದಾರೆ. ಭಾಗದ ಸಂಖ್ಯೆ 35 ಅನ್ನು 2 ನೇ ಬ್ಲಾಕ್‌ ಎಂದು ಘೋಷಿಸಿದ್ದು ಇದರಲ್ಲಿ 1500 ಮತದಾರರಿದ್ದಾರೆ. 1ನೇ ಬ್ಲಾಕ್‌ನಲ್ಲಿ 70 ಮಾದಿಗ, ಆದಿ ಕರ್ನಾಟಕ ಸಮಾಜದ ಮತಗಳಿದ್ದು 2ನೇ ಬ್ಲಾಕ್‌ನಲ್ಲಿ 180 ಮತಗಳಿವೆ. ಈ 2ನೇ ಬ್ಲಾಕ್‌ನ 180 ಮತಗಳನ್ನು 1ನೇ ಬ್ಲಾಕ್‌ಗೆ ಸೇರಿಸಬೇಕೆಂಬುದೇ ಇವರ ಪ್ರಮುಖ ಬೇಡಿಕೆಯಾಗಿದೆ.

2015ರ ಗ್ರಾಪಂ ಚುನಾವಣೆಯಲ್ಲಿಯೂ ಕೂಡ ಈ ಸಮಾಜದ ಮುಖಂಡರು ಮತ್ತು ಮತದಾರರು ಸರ್ಕಾರಕ್ಕೆ ಮನವಿ ಮಾಡಿದ್ದರೂ ಸೇರ್ಪಡೆಯಾಗಲಿಲ್ಲ. ಇದೀಗಮತದಾರರ ಪಟ್ಟಿ ಪರಿಷ್ಕರಣೆ ಮಾಡಲುಚುನಾವಣಾ ಆಯೋಗವೇ ಸೂಚಿಸಿದ್ದರೂ ಅಧಿಕಾರಿಗಳ ಬೇಜಬ್ದಾರಿಯಿಂದ ದಲಿತ ವರ್ಗದ ಮತಗಳು ಮತ್ತೂಮ್ಮೆ ಹರಿದು ಹಂಚಿಹೋಗಿವೆ. ದಲಿತ ಸಂಘರ್ಷ ಸಮಿತಿಯ ಮುಖಂಡರು ಮತ್ತು ಗ್ರಾಮದ ದಲಿತ ವರ್ಗದ ಮತದಾರರು ಪಂಚಾಯತ್‌ ಕಟ್ಟೆ ಮುಂದೆ ಪ್ರತಿಭಟನೆ ನಡೆಸಿದ್ದು ಆಗ ಸ್ಥಳಕ್ಕೆ ತಾಪಂ ಇಒ, ಸಮಾಜ ಕಲ್ಯಾಣಾಧಿ ಕಾರಿ,ತಹಶೀಲ್ದಾರ್‌, ಕಡೂರು ಪಿಎಸ್‌ಐ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಲುನಡೆಸಿದ ಪ್ರಯತ್ನ ವಿಫಲವಾಗಿತ್ತು. ಪರಿಣಾಮಭಾನುವಾರ ಗ್ರಾಮದ ದಲಿತ ವರ್ಗದ ಜನ ಚುನಾವಣೆ ಬಹಿಷ್ಕರಿಸುವ ಪ್ಲೆಕ್ಸ್‌ ಅನ್ನು ಗ್ರಾಮದ ಮುಂದೆ ಪ್ರದರ್ಶಿಸಿದ್ದು ಸರತಿಯಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಾದಿಗ ಸಮದಾಯದ ಜನರ ಬೇಡಿಕೆ ಈಡೇರಿಸಲು ಕಷ್ಟ. ಐದತ್ತು ಮತದಾರರಿದ್ದರೆ ಬದಲಾಯಿಸಿ ಕೊಡಬಹುದು. ಆದರೆ ಅಷ್ಟೂ ಮತದಾರರನ್ನು ಸೇರಿಸಲು ಸಾಧ್ಯವಿಲ್ಲ. ಸಾವಿರಕ್ಕಿಂತ ಹೆಚ್ಚು ಮತದಾರರಿದ್ದರೆ ಇನ್ನೊಂದು ಮತಗಟ್ಟೆಯನ್ನು ಸ್ಥಾಪಿಸಲು ಸಾಧ್ಯವಿದೆ. ಸಮುದಾಯದ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು. – ಜೆ.ಉಮೇಶ್‌, ತಹಶೀಲ್ದಾರ್‌

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.