ಕಾಡುಕುರಿಯನ್ನು ರಕ್ಷಿಸಿ ಮಾನವೀಯತೆ ಮೆರೆದ ಗ್ರಾ.ಪಂ ಚುನಾವಣಾ ಅಭ್ಯರ್ಥಿಗಳು
Team Udayavani, Dec 20, 2020, 7:57 PM IST
ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ಚುನಾವಣಾ ಪ್ರಚಾರಕ್ಕೆ ಹೋದವರು ಗೇಟಿಗೆ ಸಿಕ್ಕಿ ನರಳಾಡುತ್ತಿದ್ದ ಕಾಡುಕುರಿಯನ್ನು ರಕ್ಷಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ನೆಲ್ಲಿಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ನೆಲ್ಲಿಕೆರೆ ಗ್ರಾಮದ ಕಿರಣ್ ಮೋನಿಸ್ ಹಾಗೂ ರತ್ನಾಕರ್ ಎಂಬುವರು ಪ್ರಚಾರಕ್ಕೆಂದು ತೆರಳುವಾಗ ಕಾಡುಕುರಿಯೊಂದು ಕೂಗುತ್ತಿರುವ ಶಬ್ಧ ಕೇಳಿಸಿತ್ತು. ಕೂಡಲೇ ಇಬ್ಬರು ಅಭ್ಯರ್ಥಿಗಳು ಪ್ರಚಾರವನ್ನು ಬಿಟ್ಟು ಕಾಡುಕುರಿಯನ್ನು ಹುಡುಕಿಕೊಂಡು ಹೋಗಿ ಅದನ್ನ ಗೇಟಿನಿಂದ ಬಿಡಿಸಿ ರಕ್ಷಿಸಿದ್ದಾರೆ.
ದೇಹದ ಅರ್ಧಭಾಗ ಗೇಟಿನ ಮಧ್ಯೆ ಸಿಲುಕಿ ಕಾಡುಕುರಿ ನರಳಾಡುತಿತ್ತು. ಸ್ಥಳಕ್ಕೆ ಬಂದ ಚುನಾವಣಾ ಅಭ್ಯರ್ಥಿಗಳು, ಪ್ರಾಣಾಪಾಯದಲ್ಲಿದ್ದ ಕುರಿಯನ್ನ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಈ ಕಾಡುಕುರಿ ಸಂತತಿ ಅವನತಿಯ ಅಂಚಿನಲ್ಲಿರೋ ಪ್ರಾಣಿ ಎಂದೇ ಗುರುತಿಸಲ್ಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ