ಶಿಕ್ಷಕರ ಸಂಘಕ್ಕೆ ಚುನಾವಣೆ; 28 ನಾಮಪತ್ರ


Team Udayavani, Nov 28, 2020, 4:25 PM IST

ಶಿಕ್ಷಕರ ಸಂಘಕ್ಕೆ ಚುನಾವಣೆ; 28 ನಾಮಪತ್ರ

ಕಡೂರು: ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಡಿ.6 ರಂದು ನಡೆಯಲಿರುವ ಚುನಾವಣೆಗೆ ಶುಕ್ರವಾರ 28 ನಾಮಪತ್ರ ಸಲ್ಲಿಕೆಯಾಗಿವೆ. ಕಡೂರು ಶೈಕ್ಷಣಿಕ ವಲಯದಿಂದ 14 ನಿರ್ದೇಶಕರ ಸ್ಥಾನ ನಿಗದಿಯಾಗಿದ್ದು, 2 ತಂಡಗಳು ಚುನಾವಣಾ ಸ್ಪರ್ಧೆಯಲ್ಲಿದ್ದು 2 ತಂಡಗಳಿಂದ 28 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ರೇವಣ್ಣ ತಿಳಿಸಿದರು.

ಎಸ್‌. ಬಸವರಾಜು ನೇತೃತ್ವದ ತಂಡದಿಂದ ಪುರುಷ ಅಭ್ಯರ್ಥಿಗಳಾಗಿ ಎಂ.ಶಾಂತಪ್ಪ, ಸಿ. ಭೈರೇಗೌಡ, ಎಂ.ಕಾಂತರಾಜ್‌, ಎಸ್‌.ಬಿ. ರಾಜಪ್ಪ, ಬಿ.ಎಸ್‌. ಗಿರೀಶ್‌, ಟಿ. ಶ್ರೀನಿವಾಸ್‌, ಟಿ. ವೆಂಕಟೇಶ್‌, ಶಬ್ಬೀರ್‌ ಸಾಬ್‌, ಕೆ.ಪಿ. ರಮೇಶ್‌ಮಹಿಳಾ ಅಭ್ಯರ್ಥಿಗಳಾದ ಕೆ.ಪುಷ್ಪಲತಾ, ಸಿ.ಗೀತಾ, ಎಚ್‌.ಎಂ. ಚಿತ್ರ, ಶೀಲಾ ಮತ್ತು ರತ್ನಮ್ಮ ಅವರು ನಾಮಪತ್ರ ಸಲ್ಲಿಸಿದ್ದಾರೆ. ಎಂ.ಬಿ.ಮಂಜುನಾಥ್‌ ನೇತೃತ್ವದ ತಂಡದಿಂದ ಎಂ.ಬಿ. ಮಂಜುನಾಥ್‌, ಎನ್‌.ಉಮಾಪತಿ, ಜಿ. ತಿಮ್ಮಪ್ಪ, ಲಿಂಗರಾಜ್‌, ಕಲ್ಲೇಶಪ್ಪ, ಸೈಯದ್‌ ಸೋಹೆನ್‌, ಕೆ.ಎಂ.ಹರೀಶ್‌, ಜೆ.ಕೆ.ತಿಪ್ಪೇಶಪ್ಪ, ಶಾಂತಮೂರ್ತಿ ಹಾಗೂ ಮಹಿಳಾ ಅಭ್ಯರ್ಥಿಗಳಾದ  ವಿದ್ಯಾ, ಶಿವಮ್ಮ, ಮೈತ್ರಿ, ನಾಗರತ್ನ ಹಾಗೂಕುಸುಮ, ಶೋಭಾ ಅವರು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರಗಳ ಪರಿಶೀಲನೆ ಶನಿವಾರ ನಡೆಯಲಿದೆ. 29 ರ ಸಂಜೆ 4 ಗಂಟೆವರೆಗೆ ವಾಪಸ್‌ ಪಡೆಯಲು ಅವಕಾಶವಿದೆ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದರು.

ಬೀರೂರು : ಸಂವಿಧಾನ ದಿವಸ್ :

ಬೀರೂರು: ಭಾರತೀಯ ಸಂವಿಧಾನದ ಪಿತಾಮಹರೆಂದು ಕರೆಯುವ ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಸಂವಿಧಾನವನ್ನು ರಚಿಸಿ ಅಂಗೀಕಾರವಾದ ಸುವರ್ಣ ದಿನವನ್ನು ಸಂವಿಧಾನ ದಿವಸ್‌ ಎಂದು ಆಚರಣೆ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜ ಬೀರೂರು ಅಧ್ಯಕ್ಷ ಬಿ.ಎನ್‌. ಆನಂದ್‌ ತಿಳಿಸಿದರು.

ಪಟ್ಟಣದಲ್ಲಿ ಸಂವಿಧಾನ ದಿವಸ್‌ ಅಂಗವಾಗಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಆವರಣದಲ್ಲಿರುವ ಡಾ| ಬಿ.ಆರ್‌.ಅಂಬೇಡ್ಕರ್‌ ಪುತ್ಥಳಿಗೆ ಗುರುವಾರ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಸಂವಿಧಾನವು ಭಾರತವನ್ನು ಗಣತಂತ್ರ ರಾಷ್ಟ್ರವನ್ನಾಗಿಸಿ ದೇಶದ ಎಲ್ಲಾ ಪ್ರಜೆಗಳನ್ನು ಒಂದುಗೂಡಿಸುವ ಜತೆಗೆ ಅವರ ಹಕ್ಕು ಮತ್ತು ಬಾಧ್ಯತೆಗಳನ್ನು ಮೈಗೂಡಿಸಿಕೊಳ್ಳುವಂತೆ ಅವಕಾಶ ಕಲ್ಪಿಸಿದೆ ಎಂದರು. ಬೆಳ್ಳಿ ಸಂಜು, ಪ್ರತಾಪ್‌, ಮಂಜುನಾಥ್‌, ಪ್ರದೀಪ್‌, ಶಿವನಾಗ, ವಿನಯ್‌, ಭರತ್‌, ರಮೇಶ್‌, ವಸಂತ ಇದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.