ಮೂಡಿಗೆರೆಯ ಕಾಫಿತೋಟಗಳಲ್ಲಿ ಕಾಡಾನೆಗಳ ಹಿಂಡು: 23ಕ್ಕೂ ಹೆಚ್ಚು ಕಾಡಾನೆಗಳ ಮೊಕ್ಕಾಂ
Team Udayavani, Oct 17, 2020, 3:39 PM IST
ಚಿಕ್ಕಮಗಳೂರು: ಜಿಲ್ಲೆಯ ಹಳೆಮೂಡಿಗೆರೆಯ ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು ದಾಂಗುಡಿಯಿಟ್ಟಿದ್ದು, ಬೆಳೆ ನಾಶಕ್ಕೆ ಕಾರಣವಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಸಮೀಪದ ಹಳೆ ಮೂಡಿಗೆರೆಯ ಕೃಷ್ಣೇಗೌಡ ಎಂಬುವರ ಕಾಫಿ ತೋಟದಲ್ಲಿ 23ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿವೆ.
ಶುಕ್ರವಾರ ಬೆಳಗ್ಗೆಯಿಂದಲೂ ಇಲ್ಲಿನ ಕಾಫಿ ತೋಟದಲ್ಲಿ ಮೊಕ್ಕಾಂ ಹೂಡಿರುವ ಕಾಡಾನೆಗಳು, ಕಾಫಿ, ಅಡಿಕೆ, ಮೆಣಸು, ಬಾಳೆ ಬೆಳೆಗಳನ್ನು ನಾಶ ಮಾಡಿವೆ.
ಇದನ್ನೂ ಓದಿ:ತಾಯಿಯ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡದ ತಂದೆ: ರಾತ್ರಿಯಿಡಿ ಮನೆಯ ಮುಂದೆ ಶವವಿಟ್ಟು ಕಾದ ಮಗ
ಕಾಡಾನೆಗಳನ್ನು ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಮೂವತ್ತಕ್ಕೂ ಹೆಚ್ಚು ಸಿಬ್ಬಂದಿಗಳು ಸ್ಥಳದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ