ಈಶ್ವರಪ್ಪನವರಿಗೆ ಸಚಿವ ಸ್ಥಾನ ನೀಡಬೇಕಿತ್ತು: ಸಿ.ಟಿ ರವಿ
Team Udayavani, Feb 4, 2023, 1:14 PM IST
ಚಿಕ್ಕಮಗಳೂರು: ಕೆ.ಎಸ್. ಈಶ್ವರಪ್ಪನವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಅವರ ಜಾಗದಲ್ಲಿ ನಾನಿದ್ದರೂ ಅದನ್ನೇ ಹೇಳುತ್ತಿದ್ದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪನವರು ಪಕ್ಷ ಕಟ್ಟಿದ ಹಿರಿಯ ನಾಯಕರಲ್ಲಿ ಒಬ್ಬರು. ಅಂದು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ತನಿಖೆಯಲ್ಲಿ ಅವರ ಪಾತ್ರ ಇಲ್ಲವೆಂದು ಸಾಬೀತಾಗಿದೆ. ಈಗ ಅವರು ಮಂತ್ರಿ ಸ್ಥಾನ ಕೇಳುವುದು ತಪ್ಪಲ್ಲ, ಅವರಿಗೆ ಕೊಡಬೇಕಿತ್ತು ಎಂದರು.
ಇದನ್ನೂ ಓದಿ:ಪ್ರಭುದೇವ ಅಭಿನಯದ “wolf” ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವರಾಜಕುಮಾರ್
ಈಶ್ವರಪ್ಪನವರ ಗೌರವಕ್ಕೆ ಯಾವುದೇ ಕುಂದು ಉಂಟಾಗಲ್ಲ. ಪಕ್ಷದ ಕೋರ್ ಕಮಿಟಿ ಸಭೆಯಲ್ಲೂ ಪಕ್ಷದ ಗೆಲುವಿನ ಬಗ್ಗೆ ಸಲಹೆ ನೀಡಿದ್ದಾರೆ. ಅವರು ಯಾವತ್ತೂ ನಮ್ಮ ಹಿರಿಯ ನಾಯಕರಲ್ಲಿ ಒಬ್ಬರು. ಅವರ ಗೌರವಕ್ಕೆ ಕುಂದು ಬರಲು ಅವಕಾಶ ನೀಡಲ್ಲ. ಅವರು ಮಂತ್ರಿಯಾಗಿದ್ದರೆ ಅತ್ಯಂತ ಸಂತೋಷ ಪಡುವ ವ್ಯಕ್ತಿಯಲ್ಲಿ ನಾನೂ ಒಬ್ಬ ಎಂದು ಸಿ.ಟಿ.ರವಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್