ಶೀಘ್ರ ಪುನರ್ವಸತಿ ಕೇಂದ್ರ ಸ್ಥಾಪನೆ: ಸಿಎಂ ಯಡಿಯೂರಪ್ಪ
Team Udayavani, Aug 27, 2019, 4:43 PM IST
ಚಿಕ್ಕಮಗಳೂರು : ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿದ ಸಿಎಂ ಯಡಿಯೂರಪ್ಪ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ನಗರದ ಮಲೆಮನೆ ಗ್ರಾಮದಲ್ಲಿ ಮಾತಾಡಿದ ಸಿಎಂ ಮೂಡಿಗೆರೆ ತಾಲೂಕಿನಲ್ಲಿ ಸಾಕಷ್ಟು ಹಾನಿಯಾಗಿದೆ,ಕಾಫಿ ತೋಟಗಳೆಲ್ಲಾ ಗರುತು ಸಿಗದ ಹಾಗೆ ಹಾನಿಯಾಗಿದೆ. ನೂರಾರು ಮನೆಗಳು ಹಾನಿಯಾಗಿದೆ,ಜನರು ಅತಂತ್ರರಾಗಿದ್ದಾರೆ. ಜನರ ನೋವಿಗೆ ಸರ್ಕಾರ ಸ್ಪಂದಿಸುತ್ತದೆ. ಸರ್ಕಾರ ಜನರೊಂದಿಗೆ ಇದೆ,ಆದಷ್ಟು ಬೇಗ ಜನರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಿದೆ ಹಾಗೂ ಈ ಕುರಿತು ಜಿಲ್ಲಾಧಿಕಾರಿಗೆ ವರದಿ ತಯಾರಿಸಿಕೊಂಡು ಬೆಂಗಳೂರಿಗೆ ಬರಲು ಹೇಳಿದ್ದೇನೆ ಎಂದರು.
ಜನರು ನೆಮ್ಮದಿಯಿಂದ ಇರಲು ಸರ್ಕಾರ ಸರ್ವ ಪ್ರಯತ್ನಕ್ಕೆ ಸಿದ್ಧವಿದೆ. ಆದಷ್ಟು ಬೇಗ ಪುನರ್ ವಸತಿ ಕಲ್ಪಿಸೋಕೆ ಯೋಚನೆ ಮಾಡುತ್ತೇವೆ. ಜಮೀನು ಹಾಗೂ ವಸತಿ ಎಲ್ಲಿ ಕಲ್ಪಿಸಬೇಕೆಂದು ಯೋಚನೆ ಮಾಡುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ