ಸರ್ವೇ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ರೈತನ ಏಕಾಂಗಿ ಪ್ರತಿಭಟನೆ
Team Udayavani, Sep 18, 2021, 12:38 PM IST
ಚಿಕ್ಕಮಗಳೂರು: ಸರ್ವೇ ಇಲಾಖೆಯಲ್ಲಿ ಭ್ರಷ್ಟಾಚಾರ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ರೈತನೊಬ್ಬ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ನಡೆದಿದೆ.
ತಾಲೂಕಿನ ಹಳಿಯೂರು ಗ್ರಾಮದ ಎಂಬವರು ಅಧಿಕಾರಿಗಳ ವಿರುದ್ಧ ಧರಣಿ ನಡೆಸಿದರು.
ಏಳು ತಿಂಗಳು ಕಳೆದರು ಅಧಿಕಾರಿಗಳು ಸರ್ವೇ ಮಾಡಿಲ್ಲ, ಒಟ್ಟು 17 ಸಾವಿರ ಹಣ ಪಡೆದಿದ್ದಾರೆ ಆದರೂ ಸರ್ವೇ ಮಾಡಿಲ್ಲ ಎಂದು ಪುಟ್ಟಸ್ವಾಮಿಗೌಡ ಆರೋಪಿಸಿದ್ದಾರೆ. ತಾಲೂಕು ಕಚೇರಿಗೆ ಅಲೆದು-ಅಲೆದು ಸುಸ್ತಾದ ರೈತ ಪುಟ್ಟಸ್ವಾಮಿಗೌಡ ಕೊನೆಗೆ ಸರ್ವೇ ಕಚೇರಿ ಬಾಗಿಲಿನಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ:ಇಂದು ಚಂದ್ರ-ಗುರು ಸಮಾಗಮ : ರಾತ್ರಿಯಿಡೀ ಜತೆಯಲ್ಲೇ ಕಾಲಕಳೆಯಲಿವೆಯಂತೆ ಈ ಗ್ರಹಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ