ಸೂಕ್ತ ಬೆಲೆಯಿಲ್ಲದ ಕಾರಣ ಎರಡು ಎಕರೆ ಎಲೆಕೋಸಿನ ಬೆಳೆ ನಾಶ ಮಾಡಿದ ರೈತ
Team Udayavani, Mar 23, 2021, 2:15 PM IST
ಚಿಕ್ಕಮಗಳೂರು: ಎಲೆ ಕೋಸಿಗೆ ಸೂಕ್ತ ಬೆಲೆ ಇಲ್ಲದ ಕಾರಣ ನಿರಾಶನಾದ ರೈತ ಟ್ರ್ಯಾಕ್ಟರ್ ಹೊಡಿಸಿ ಎರಡು ಎಕರೆ ಎಲೆ ಕೋಸಿನ ಬೆಳೆ ನಾಶ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದಲ್ಲಿ ನಡೆದಿದೆ.
ಬಸವರಾಜು ಎನ್ನುವವರೇ ತನ್ನ ಹೊಲಕ್ಕೆ ಟ್ರ್ಯಾಕ್ಟರ್ ಹೊಡೆಸಿದ ರೈತ.
ಇದನ್ನೂ ಓದಿ:ವಿಡಿಯೋ: ನೋಡು ನೋಡುತ್ತಲೇ ದೋಣಿ ಒಳಗಡೆ ಎಂಟ್ರಿ ಕೊಟ್ಟ ಸಮುದ್ರ ಸಿಂಹ
ಇವರು ಕಳೆದೊಂದು ವರ್ಷದಿಂದ ಎಲೆ ಕೋಸು ಬೆಳೆಯುತ್ತಿದ್ದರು. ಮೂರು ಬಾರಿ ಬೆಳೆದರೂ ಸೂಕ್ತ ಬೆಲೆ ಸಿಗಲಿಲ್ಲ. ಈ ಬಾರಿಯೂ 30-40 ಸಾವಿರ ಖರ್ಚು ಮಾಡಿ ಬೆಳೆ ಬೆಳೆದಿದ್ದರು. ಆದರೆ ಈ ಬಾರಿಯೂ ಬೆಲೆ ಇಲ್ಲ ಎಂದು ನೊಂದುಕೊಂಡು ಟ್ರ್ಯಾಕ್ಟರ್ ಹೊಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…