ಚಿಕ್ಕಮಗಳೂರಿನಲ್ಲಿ ಭಾರೀ ಬೆಂಕಿ ಅವಘಡ: ಹೊತ್ತಿ ಉರಿದ ಟಯರ್ ಅಂಗಡಿ
Team Udayavani, Jun 1, 2020, 8:52 AM IST
ಚಿಕ್ಕಮಗಳೂರು: ಇಲ್ಲಿನ ಎನ್.ಎಂ.ಸಿ ಸರ್ಕಲ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಟಯರ್ ಅಂಗಡಿ ಹೊತ್ತಿ ಉರಿದಿದೆ.
ನಗರದ ಎನ್.ಎಂ.ಸಿ ಸರ್ಕಲ್ ಇಂದು ಮುಂಜಾನೆ 3:30ಕ್ಕೆ ಸಮಯಕ್ಕೆ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಟಯರ್ ಅಂಗಡಿ ಹೊತ್ತಿ ಉರಿದಿದೆ. ಅಂಗಡಿಯಲ್ಲಿದ್ದ ಬಹುತೇಕ ಟೈಯರ್ ಗಳು ಸುಟ್ಟು ಭಸ್ಮವಾಗಿದೆ.
ಸಂಪೂರ್ಣವಾಗಿ ಅಂಗಡಿಯೇ ಬೆಂಕಿಗೆ ಅಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಟಯರ್ ಗಳು ಬೆಂಕಿಗಾಹುತಿಯಾಗಿದೆ.
ಅಗ್ನಿ ಶಾಮಕದಳ ಸ್ಥಳಕ್ಕಾಗಮಿಸಿದ್ದು, ಸತತ ಎರಡು ಗಂಟೆಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ