ತೆಂಗಿನಕಾಯಿ ಗೋದಾಮಿಗೆ ಕಿಡಿಗೇಡಿಗಳಿಂದ ಬೆಂಕಿ: ಲಕ್ಷಾಂತ ರೂ. ನಷ್ಟ
Team Udayavani, Apr 10, 2022, 10:23 AM IST
ಚಿಕ್ಕಮಗಳೂರು: ತೆಂಗಿನಕಾಯಿ ಗೋದಾಮಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿರೋ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಗುಳ್ಳದಮನೆ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ.
ನರಸಿಂಹಪ್ಪ ಎಂಬುವವರಿಗೆ ಸೇರಿದ ತೆಂಗಿನಕಾಯಿ ಶೆಡ್ ಆಗಿದ್ದು, ಲಕ್ಷಾಂತರ ಮೌಲ್ಯದ ತೆಂಗಿನಕಾಯಿ ಸುಟ್ಟು ಭಸ್ಮವಾಗಿದೆ.
ಬೆಂಕಿ ಅವಘಡದಲ್ಲಿ ಕೊಬ್ಬರಿಗೆ ಹಾಕಿದ್ದ ಲಕ್ಷಾಂತರ ಮೌಲ್ಯದ ಒಣಗಿದ ಕಾಯಿ ಸುಟ್ಟು ಬೂದಿಯಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ