Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Team Udayavani, Mar 28, 2024, 10:19 PM IST
ಚಿಕ್ಕಮಗಳೂರು: ಉಡುಪಿ- ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ಬಗ್ಗೆ ಯಾವುದೇ ಗೊಂದಲವಿಲ್ಲ. ಸಂಸದರಿಗೆ ಕೆಲಸ ಮುಖ್ಯವೇ ಹೊರತು ಭಾಷೆಯಲ್ಲ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಪ್ರಮೋದ್ ಮಧ್ವರಾಜ್ ತಿಳಿಸಿದರು.
ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ವಾತಾವರಣ ಸೃಷ್ಟಿಯಾಗಿದೆ. ಎರಡು ಜಿಲ್ಲೆಗಳ ಪಕ್ಷದ ಪದಾಧಿ ಕಾರಿಗಳು ಹಾಗೂ ಕಾರ್ಯಕರ್ತರು ತಕರಾರು ಇಲ್ಲದೆ ಬೆಂಬಲಿಸುತ್ತಿದ್ದಾರೆ ಎಂದು ಹೇಳಿದರು.
ಪ್ರಚಾರ ಕಾರ್ಯ ಆರಂಭಗೊಂಡಿದ್ದು, ಗೆಲ್ಲುವುದು ನಿಶ್ಚಿತವಾಗಿದೆ. 5 ಲಕ್ಷ ಮತಗಳ ಅಂತರದ ಗೆಲುವನ್ನು ದಾಖಲಿಸಲು ಶ್ರಮಿಸುತ್ತಿದ್ದೇವೆ. ಸರಳ, ಸಾತ್ವಿಕರಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರು ಪಂಚಾಯತ್ ಮಟ್ಟದಿಂದ ಕೆಲಸ ಮಾಡಿದ್ದಾರೆ. ಈಗ ಅವರಿಗೆ ಲೋಕಸಭಾ ಚುನಾವಣೆ ಟಿಕೆಟ್ ದೊರೆತಿದೆ ಎಂದರು.
ಕಳೆದ ತಿಂಗಳು ಜಿಲ್ಲೆಯಲ್ಲಿ ಸುತ್ತಾಡಿದಾಗ ಶ್ರೀಕಂಠಪ್ಪನವರ ಬಗ್ಗೆ ಜನರು ಒಳ್ಳೆಯ ಮಾತುಗಳನ್ನಾಡಿದ್ದರು. ಅವರನ್ನೇ ಹೋಲುವ ವ್ಯಕ್ತಿ ಶ್ರೀನಿವಾಸ ಪೂಜಾರಿಯವರಾಗಿದ್ದಾರೆ. ಜನರ ಕೈಗೆ ಸುಲಭವಾಗಿ ಸಿಗಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?