Shobha Karandlaje ಅವರಿಗೂ ಫ್ರೀ…; ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಗರಂ

ಪಠ್ಯ ಪುಸ್ತಕ ಪಾರ್ಟಿ, ಜಾತಿ, ಧರ್ಮದ ವಿಚಾರವಲ್ಲ...

Team Udayavani, Jun 10, 2023, 3:39 PM IST

shobha-karandlaje

ಚಿಕ್ಕಮಗಳೂರು: ಸರಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆ ಅವರಿಗೂ ಫ್ರೀ ಎಂಬ ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಗರಂ ಆಗಿದ್ದು, ಹೆಣ್ಮಕ್ಕಳಿಗೆ ಕೊಟ್ಟಿರುವುದು ಖುಷಿಯಾಗಿದೆ, ಒಳ್ಳೆಯದಾಗಲಿ‌. ಪ್ರವಾಸ ಮಾಡಬಹುದು‌, ಬೇರೆ ಕಡೆ ಹೋಗಬಹುದು.ಆದರೆ ಶೋಭನಿಗೂ ಫ್ರೀ ಎಂಬ ದುರಾಂಕಾರದ ಮಾತನ್ನ ಕಾಂಗ್ರೆಸ್ ಹೇಳುತ್ತದೆ, ಇದಕ್ಕೆ ಜನರೇ ಉತ್ತರ ಕೊಡುತ್ತಾರೆ. ನಾನೇನೂ ಹೇಳಲ್ಲ ಎಂದಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ”ಪಠ್ಯ ಪುಸ್ತಕದಲ್ಲಿ ನಮ್ಮ ಮಕ್ಕಳು ಏನು ಕಲಿಯಬೇಕೆಂದು ನಾವೇ ನಿರ್ಧಾರ ಮಾಡಬೇಕು. ಅವರ ಬೆಳವಣಿಗೆ ಪ್ರಗತಿ, ಅಭ್ಯುದಯಕ್ಕೆ ಚರಿತ್ರೆ ತಿಳಿದುಕೊಳ್ಳಬೇಕು. ನಮ್ಮ ದೇಶವನ್ನು ತಿಳಿದುಕೊಳ್ಳಲು ಏನು ಕಲಿಸಬೇಕು ಅದೇ ಆಧಾರದಲ್ಲಿ ಕಲಿಸಬೇಕು. ಪಠ್ಯ ಪುಸ್ತಕ ಅನ್ನೋದು ಪಾರ್ಟಿ, ಜಾತಿ, ಧರ್ಮದ ವಿಚಾರವಲ್ಲ. ನಾವು ಸಂವಿಧಾನ್ಮಕವಾಗಿ ಏನನ್ನ ಒಪ್ಪಿಕೊಂಡಿದ್ದೇವೋ, ಅದನ್ನೇ ಕಲಿಯುವಂತಹ ಅವಕಾಶವಾಗಬೇಕು.ಒಂದು ಸರ್ಕಾರ ಬಂದಾಗ ಒಂದು ಪಠ್ಯ, ಇನ್ನೊಂದು ಸರ್ಕಾರ ಬಂದಾಗ ಮತ್ತೊಂದು ಪಠ್ಯ ಸರಿಯಲ್ಲ” ಎಂದು ಕಿಡಿ ಕಾರಿದರು.

”ನಮ್ಮ ದೇಶ ಭಕ್ತರ, ನಮ್ಮ ಸ್ವಾತಂತ್ರ್ಯ ಹೋರಾಟಗಾರರ, ನಮ್ಮ ಸಂಸ್ಕೃತಿಯ ಬಗ್ಗೆ ಕಲಿಸುವ ಅನಿವಾರ್ಯತೆ ಇದೆ. ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಯೋಚನೆ ಮಾಡಲಿ. ಕಾಂಗ್ರೆಸ್ ಪಠ್ಯ, ಬಿಜೆಪಿಯ ಪಠ್ಯ ಅನ್ನೋದಕ್ಕಿಂತ ಹೆಚ್ಚು ನಮ್ಮ ಮಕ್ಕಳು ಏನನ್ನ ಕಲಿಯಬೇಕು. ಮುಂದಿನ ಪೀಳಿಗೆ ಎಲ್ಲಿಗೆ ಹೋಗಬೇಕು, ಏನಾಗಬೇಕು ಇದರ ಆಧಾರದಲ್ಲಿ ಪಠ್ಯ ಕೊಡುವುದು ಒಳ್ಳೆಯದು” ಎಂದರು.

ಟಾಪ್ ನ್ಯೂಸ್

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

1-sadasd

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

h c mahadevappa

BJP- JDS ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಿಲ್ಲ: ಸಚಿವ ಮಹದೇವಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Khandre

BJP-JDS ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ: ಸಚಿವ ಈಶ್ವರ ಖಂಡ್ರೆ

jameer

HDK ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ: ಸಚಿವ ಜಮೀರ್ ಆಕ್ರೋಶ

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Exam 9, 11ನೇಗೂ ಬೋರ್ಡ್‌ ಪರೀಕ್ಷೆ: ಈ ವರ್ಷದಿಂದಲೇ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಲು ಆದೇಶ

Exam 9, 11ನೇಗೂ ಬೋರ್ಡ್‌ ಪರೀಕ್ಷೆ: ಈ ವರ್ಷದಿಂದಲೇ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಲು ಆದೇಶ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-asad

Kurugodu; ಹೊಲಕ್ಕೆ ನೀರು ಹರಿಸುವಾಗ ಹಾವು ಕಡಿದು ರೈತ ಮೃತ್ಯು

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.