ಗಿರಿಜನ ಸಮುದಾಯಕ್ಕೆ ಸರ್ಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಗಾರ
Team Udayavani, Aug 22, 2021, 5:30 PM IST
ಕೊಟ್ಟಿಗೆಹಾರ:ಗಿರಿಜನ ಸಮುದಾಯಕ್ಕೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಗಾರ ಇತ್ತೀಚೆಗೆ ನಿಡುವಾಳೆಯಲ್ಲಿ ನಡೆಯಿತು.
ಸಮಗ್ರ ಗಿರಿಜನ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳಾದ ಮಲ್ಲಿಕಾರ್ಜುನ್, ನಿಡುವಾಳೆ ಸಹಕಾರ ಸಂಘದ ಅಧ್ಯಕ್ಷರಾದ ಶಿವರಾಜಗೌಡ, ನಿಡುವಾಳೆ ಗ್ರಾ.ಪಂ ಉಪಾಧ್ಯಕ್ಷ ನವೀನ್ ಹಾವಳಿ, ಎಗಬ್ಗಲ್ ಗ್ರಾ.ಪಂ ಸದಸ್ಯ ಕೆ.ಬಿ ಶಿವರಾಜ್, ಸ್.ಟಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ, ಸದಾನಂದ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ