ಶ್ರೀರಾಮನಾಮ ಬರೆಯುತ್ತಿರುವ ಹನುಮಂತ
Team Udayavani, Mar 26, 2018, 7:00 AM IST
ಚಿಕ್ಕಮಗಳೂರು: ನಗರ ಹೊರವಲಯದ ಹಿರೇಮಗಳೂರು ಶ್ರೀ ಕೋದಂಡರಾಮಸ್ವಾಮಿ ದೇವಾಲಯದಲ್ಲಿ ಶ್ರೀರಾಮ ನಾಮ ಬರೆಯುತ್ತಿರುವ ಭಂಗಿಯಲ್ಲಿರುವ ಅಪರೂಪದ ಆಂಜನೇಯ ವಿಗ್ರಹವನ್ನು ರಾಮ ನವಮಿ ದಿನವಾದ ಭಾನುವಾರ ಪ್ರತಿಷ್ಠಾಪಿಸಲಾಗಿದೆ.
ಈ ವಿಗ್ರಹ ಹನುಮಂತ ಶ್ರೀರಾಮನಾಮ ಬರೆಯುತ್ತಿರುವ ಭಂಗಿಯಲ್ಲಿದೆ. ಇದರೊಟ್ಟಿಗೆ ಹನುಮಂತ ತನ್ನ ಹೃದಯವನ್ನು ಬಗೆದು ಅಲ್ಲಿ ಶ್ರೀರಾಮ, ಸೀತಾ ಮತ್ತು ಲಕ್ಷ ಣರನ್ನು ತೋರುತ್ತಿರುವ ಚಿತ್ರವೂ ಇದೆ. ಆಂಜನೇಯನ ಈ ಭಂಗಿಯ ವಿಗ್ರಹವು ಇಡೀ ದೇಶದಲ್ಲಿ ಎಲ್ಲಿಯೂ ಇರುವ ಬಗ್ಗೆ ಮಾಹಿತಿ ಇಲ್ಲ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ತಿಳಿಸಿದ್ದಾರೆ. ಭಕ್ತರ ಸಹಾಯದಿಂದ ಈ ವಿಗ್ರಹ ಮಾಡಿಸಲಾಗಿದ್ದು,ಚಿಕ್ಕನಾಯಕನಹಳ್ಳಿಯ ಶಿಲ್ಪಿ ವಿಶ್ವನಾಥ ವಿಗ್ರಹ ಕೆತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
MUST WATCH
ಹೊಸ ಸೇರ್ಪಡೆ
Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ
Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ