ಕಾಫಿನಾಡಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ
Team Udayavani, Dec 16, 2020, 6:15 PM IST
ಚಿಕ್ಕಮಗಳೂರು : ಕಾಫಿನಾಡಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕೆಲವೇ ಕೆಲವರೊಂದಿಗೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಸಮೀಪದ ರೇಸಾರ್ಟ್ ಒಂದರಲ್ಲಿ ವಾಸ್ತವ್ಯ ಹೂಡಿದ್ದ ಹೆಚ್ ಡಿಕೆ ಬೆಂಗಳೂರಿನಿಂದ ಬರುವ ವೇಳೆ ಯಾರಿಗೂ ವಿಷಯ ತಿಳಿಸಿರಲಿಲ್ಲ.
ಜೆಡಿಎಸ್ ಮುಖಂಡ ಸೀರಾಜ್ ಹಾಗೂ ಸ್ನೇಹಿತರೊಂದಿಗೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಕುಮಾರಸ್ವಾಮಿ ಜೊತೆಗೆ ಸಾ.ರಾ.ಮಹೇಶ್ ಹಾಗೂ ಭೋಜೇಗೌಡ ಅವರು ಜೊತೆಗಿದ್ದರು ಎನ್ನಲಾಗಿದೆ. ಚಿಕ್ಕಮಗಳೂರು ಭೇಟಿಯ ಬಗ್ಗೆ ಯಾರೊಬ್ಬರಿಗೂ ಮಾಹಿತಿ ನೀಡಿರಲಿಲ್ಲ.
ಇದನ್ನೂ ಓದಿ:ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: LDF ಗೆ ಗೆಲುವು, ಬಿಜೆಪಿಗೆ ಈ ಬಾರಿ ಹೆಚ್ಚು ಸ್ಥಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ