ಕುಮಾರಸ್ವಾಮಿಯನ್ನು CM ಮಾಡುತ್ತೇವೆಂದು ಯಾರ್ಯಾರು ಕಾಲು ಹಿಡಿಯಾತ್ತಾರೋ ಗೊತ್ತಿಲ್ಲ: ಭೋಜೇಗೌಡ


Team Udayavani, Feb 9, 2023, 3:28 PM IST

sl-bhojegowda

ಚಿಕ್ಕಮಗಳೂರು: ಸೂರ್ಯ-ಚಂದ್ರ ಹುಟ್ಟುವುದು ಎಷ್ಟು ಸತ್ಯವೋ, ಕುಮಾರಸ್ವಾಮಿ ಸಿಎಂ ಆಗುವುದು ಅಷ್ಟೇ ಸತ್ಯ ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯನ್ನೇ ಸಿಎಂ ಮಾಡುತ್ತೇವೆಂದು ಯಾರ್ಯಾರು ಬಂದು ಕಾಲು ಹಿಡಿಯುತ್ತಾರೋ ಗೊತ್ತಿಲ್ಲ. ಕಾಲು ಹಿಡಿಯೋದಂತೂ ಗ್ಯಾರಂಟಿ, ದೇವೇಗೌಡರ ಕಾಲಿಡಿಯುತ್ತಾರೆ. ಕುಮಾರಸ್ವಾಮಿಯ ಒಂದು ಇಂಟರ್ ವ್ಯೂ ಕೊಡಿಸಿಯೆಂದು ದೇವೇಗೌಡರ ಕಾಲು ಹಿಡಿಯುತ್ತಾರೆ ಎಂದರು.

ಇದನ್ನೂ ಓದಿ:ಒಂದು ವೇಳೆ ಕಾಂಗ್ರೆಸ್, ಸಿಪಿಐಎಂ ಅಧಿಕಾರದಲ್ಲಿದ್ದಿದ್ದರೆ…ತ್ರಿಪುರಾದಲ್ಲಿ ಸಿಎಂ ಯೋಗಿ …

ಈ ರಾಜ್ಯದಲ್ಲಿ ಯಡಿಯೂರಪ್ಪ ಇಲ್ಲದಿದ್ದರೆ ಬಿಜೆಪಿ ಬಿಗ್ ಜೀರೋ. ಬಿಜೆಪಿಯಲ್ಲಿ ನೂರು ಜನ ಲೀಡರ್ ಇರಬಹುದು, ಆದರೆ ಬಿಜೆಪಿ ನಿಂತಿರುವುದು ಬಿ.ಎಸ್. ಯಡಿಯೂರಪ್ಪ ಮೇಲೆ. ಸಮ್ಮಿಶ್ರ ಸರ್ಕಾರ ಮಾಡದಿದ್ದರೆ ಬಿ.ಎಸ್.ವೈ ಬಿಜೆಪಿಯಲ್ಲಿ ಇಷ್ಟು ಪ್ರಭಾವಿ ಆಗುತ್ತಿರಲಿಲ್ಲ. ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ತೆಗಿಯಲು ಅಂದಿನ ಸಮ್ಮಿಶ್ರ ಸರ್ಕಾರವೇ ಕಾರಣ. ಆದರೆ, ಇಂದು ಅದೇ ಪಕ್ಷದವರು ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ತೆಗೆದವರನ್ನು ಮನೆಗೆ ಕಳಿಸಿದ್ದಾರೆ ಎಂದರು.

ಹಾಸನದಲ್ಲಿ ಪಕ್ಷ ಬಿಡುತ್ತೇವೆಂದು ಹೇಳಿದವರದ್ದು ಎರಡು ವರ್ಷದ ಧಾರಾವಾಹಿ.  ಅರಸೀಕೆರೆ, ಅರಕಲಗೂಡಿಗೆ ಅಭ್ಯರ್ಥಿಗಳಿದ್ದಾರೆ, ಜೆಡಿಎಸ್ ಬಿಟ್ಟು ನೂರಾರು ಜನ ಬಿಟ್ಟು ಹೋಗಿದ್ದಾರೆ, ಆದರೂ 37 ಸೀಟು ಗೆದ್ದಿಲ್ವಾ ಎಂದು ಎಸ್.ಎಲ್.ಭೋಜೇಗೌಡ ಹೇಳಿದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.