ಭಾರೀ ಮಳೆ; ಚಿಕ್ಕಮಗಳೂರಿನ ಆಯ್ದ ಭಾಗದ ಶಾಲೆಗಳಿಗೆ ರಜೆ
Team Udayavani, Jul 6, 2023, 7:07 PM IST
ಚಿಕ್ಕಮಗಳೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 7 ಶುಕ್ರವಾರ ತಾಲೂಕಿನ ಆಯ್ದ ಭಾಗದ ಶಾಲೆಗಳಿಗೆ ಚಿಕ್ಕಮಗಳೂರು ಬಿಇಓ ರಜೆ ಘೋಷಿಸಿದ್ದಾರೆ.
ಮಳೆಯಲ್ಲಿ ಮಕ್ಕಳು ಶಾಲೆಗೆ ಹೋಗಲು ಕಷ್ಟವಾಗುತ್ತದೆ, ಕಟ್ಟಡಗಳು ಹಳೆಯದಾಗಿದ್ದು ದುರಸ್ಥಿ ಅಗತ್ಯವಿದೆ. ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ.
ಜಾಗರ, ವಸ್ತಾರೆ, ಖಾಂಡ್ಯ, ಆಲ್ದೂರು, ಆವತಿ ಹೋಬಳಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ