![ರಾಮನಗರ: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ](https://www.udayavani.com/wp-content/uploads/2024/06/raman-1-415x234.jpg)
Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ
Team Udayavani, May 24, 2024, 9:06 AM IST
![Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ](https://www.udayavani.com/wp-content/uploads/2024/05/chk-620x349.jpg)
ಚಿಕ್ಕಮಗಳೂರು: ಕಳಸ ತಾಲೂಕಿನಲ್ಲಿ ಗಾಳಿ-ಮಳೆ ಅಬ್ಬರ ಜೋರಾಗಿದ್ದು ಪರಿಣಾಮ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ.
ಇಂದು ಬೆಳಿಗ್ಗೆ ನಾಲ್ಕು ಗಂಟೆಯ ಸುಮಾರಿಗೆ ಕಳಸ ತಾಲೂಕಿನ ಬಾಳೆಹೊಳೆ ಸಮೀಪದ ಕಗ್ಗನಹಳ್ಳ ಗ್ರಾಮದಲ್ಲಿ ಸುರಿದ ಗಾಳಿ ಮಳೆಗೆ ಗಿರಿಜಾ ಎಂಬುವರ ಮನೆ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿದ್ದು ಮನೆಯಲ್ಲಿದ್ದ ವಸ್ತುಗಳೆಲ್ಲಾ ನಾಶವಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೂಲಿ ಮಾಡಿ ಜೀವನ ಮಾಡಿತ್ತಿದ್ದ ಗಿರಿಜಾ ಕುಟುಂಬ ಇದೀಗ ಅತಂತ್ರರಾಗಿದ್ದಾರೆ.
ಇದನ್ನೂ ಓದಿ: Ranebennur; ತಿರುಪತಿಗೆಂದು ಹೋಗುತ್ತಿದ್ದವರ ಕಾರು ಪಲ್ಟಿ; ನಾಲ್ವರು ಸಾವು, ಆರು ಮಂದಿಗೆ ಗಾಯ
ಟಾಪ್ ನ್ಯೂಸ್
![ರಾಮನಗರ: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ](https://www.udayavani.com/wp-content/uploads/2024/06/raman-1-415x234.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.