ಕಲ್ಲತ್ತಿಗಿರಿ; ಭಾರೀ ಮಳೆ, ತುಂಬಿ ಹರಿದ ಜಲಪಾತ; ಭಕ್ತರ ರಕ್ಷಣೆ
Team Udayavani, Aug 6, 2019, 3:00 PM IST
ಚಿಕ್ಕಮಗಳೂರು: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಜಲಪಾತದಲ್ಲಿನ ನೀರು ಭಾರೀ ಪ್ರಮಾಣದಲ್ಲಿ ಹರಿದು ಬಂದ ಪರಿಣಾಮ ನೀರು ವೀರಭದ್ರೇಶ್ವರ ದೇವಾಲಯದಲ್ಲಿ ಭಕ್ತರು ಹೊರಬರಲಾರದೆ ಪರದಾಡುವಂತಾಗಿದೆ.
ಭಕ್ತರು ಕಲ್ಲತ್ತಿಗಿರಿ ಜಲಪಾತದ ಒಳಭಾಗದಲ್ಲಿರುವ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಒಳಭಾಗದಲ್ಲಿದ್ದು, ನೀರು ಪ್ರವಾಹದ ರೀತಿಯಲ್ಲಿ ದೇವಾಲಯದ ಮುಂಭಾಗದಲ್ಲಿ ಹರಿದು ಬರುತ್ತಿದ್ದು, ಇದರಿಂದ ಭಕ್ತರು ಹೊರಬರದಂತಾಗಿದೆ.
ದೇವಸ್ಥಾನದಲ್ಲಿ ಸಿಲುಕಿದ್ದ ಭಕ್ತಾಧಿಗಳ ರಕ್ಷಣೆ: ಜಲಪಾತದ ಒಳಭಾಗದಲ್ಲಿರೋ ಕಲ್ಲತ್ತಿಗಿರಿ ವೀರಭದ್ರಶ್ವರ ಸ್ವಾಮಿ ದೇವಾಲಯದಲ್ಲಿ ಸಿಲುಕಿದ್ದ ಭಕ್ತರನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿಗಳು ರಕ್ಷಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ