ಭೂಮಿಯೊಳಗೆ ಭಾರಿ ಸದ್ದು;ಗೋಡೆಗಳಲ್ಲಿ ಬಿರುಕು:ಕೊಪ್ಪ ಜನತೆಯಲ್ಲಿ ಆತಂಕ
Team Udayavani, Aug 25, 2018, 3:09 PM IST
ಚಿಕ್ಕಮಗಳೂರು: ಭಾರೀ ಮಳೆಯಿಂದ,ಗುಡ್ಡ ಕುಸಿತಗಳಿಂದ ಕಂಗೆಟ್ಟಿರುವ ಚಿಕ್ಕಮಗಳೂರಿನ ಜನತೆ ಮತ್ತೆ ಆತಂಕಕ್ಕೀಡಾಗಿದ್ದಾರೆ. ಕೊಪ್ಪ ತಾಲೂಕಿನ ಕೆಲ ಪ್ರದೇಶಗಳಲ್ಲಿ ಭೂಮಿಯೊಳಗೆ ಭಾರೀ ಸದ್ದು ಹೊರ ಬಂದಿರುವ ಬಗ್ಗೆ ವರದಿಯಾಗಿದೆ.
ಕೆಲ ದಿನಗಳ ಹಿಂದೆ ಭಾರೀ ಮಳೆಯಾದ ಬಳಿಕ ಭೂಮಿಯೊಳಗೆ ಸದ್ದು ಕೇಳಿ ಬಂದು ಜನರು ಆತಂಕಿತರಾಗಿದ್ದರು. ಇದೀಗ ಕೊಪ್ಪದ ಕೊಗ್ರೆ,ಅಬ್ಬಿ ಕಲ್ಲು ಗ್ರಾಮದ ಜನರಿಗೆ ಶುಕ್ರವಾರ ತಡರಾತ್ರಿ ಸದ್ದು ಕೇಳಿ ಬಂದಿದ್ದು,ಕೆಲ ಮನೆಗಳ ಗೋಡೆ ಬಿರುಕು ಬಿಟ್ಟಿದೆ.
ಕೆಲವೆಡೆ ಜನತೆಗೆ ಕಂಪನದ ಅಭುಭವವಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ
Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ