ಗುಡುಗು ಸಹಿತ ಧಾರಾಕಾರ ಮಳೆ
Team Udayavani, Apr 6, 2022, 5:40 PM IST
ಶೃಂಗೇರಿ: ತಾಲೂಕಿನಾದ್ಯಂತ ಮಂಗಳವಾರ ಸಂಜೆ ಗುಡುಗಿನ ಸಹಿತ ಧಾರಾಕಾರ ಮಳೆ ಸುರಿದಿದೆ. ಕೆಲವೆಡೆ ಬಿರುಸಿನ ಗಾಳಿ ಬೀಸಿದ್ದು, ಇದರಿಂದ ಕಾಡು ಮರ, ಅಡಕೆ ಮರಗಳು ಉರುಳಿ ಬಿದ್ದಿವೆ.
ಒಮ್ಮೆಲೆ ರಭಸವಾದ ಗಾಳಿ ಹಾಗೂ ಅಲ್ಪಾವಧಿಯಲ್ಲಿ ಜೋರಾದ ಮಳೆಯಾಗಿದೆ. ಗಾಳಿಯ ಹೊಡೆತಕ್ಕೆ ವಿದ್ಯುತ್ ಮಾರ್ಗದ ಮೇಲೆ ಮರ ಉರುಳಿದ್ದು, ಕೆಲ ಭಾಗದಲ್ಲಿ ವಿದ್ಯುತ್ ಕಡಿತವಾಗಿದೆ.
ಕುಂಚೆಬೈಲು, ಮೆಣಸೆ, ಮಸಿಗೆ, ಪಟ್ಟಣ, ಕಲ್ಕಟ್ಟೆ ಭಾಗದಲ್ಲಿ ಬಿರುಸಿನ ಮಳೆಯಾಗಿದೆ. ಮಸಿಗೆ ಗ್ರಾಮದ ಮರಟೆ ಹಳ್ಳದ ಬಳಿ ವಿದ್ಯುತ್ಲೈನ್ ಮೇಲೆ ಮರ ಬಿದ್ದಿದ್ದು, ಸಂಚಾರಕ್ಕೂ ಅಡ್ಡಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ