ಚಾರ್ಮಾಡಿ ಘಾಟಿ: ಭಾರೀ ವಾಹನ ಸಂಚಾರ ನಿಷೇಧ
Team Udayavani, Aug 19, 2018, 6:40 AM IST
ಚಿಕ್ಕಮಗಳೂರು:ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ತಿಳಿಸಿದರು. ಶನಿವಾರ ಮಾತನಾಡಿದ ಅವರು, ಶಿರಾಡಿಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿರುವುದರಿಂದ ಈಗ ಕರಾವಳಿಯಿಂದ ಮಲೆನಾಡಿಗೆ ಸಂಪರ್ಕ ಕಲ್ಪಿಸುವ ಏಕೈಕ ರಸ್ತೆ ಚಾರ್ಮಾಡಿ ಘಾಟಿ ರಸ್ತೆಯಾಗಿದೆ. ಈ ರಸ್ತೆಯಲ್ಲಿ ಭಾರೀ ವಾಹನಗಳು ಸಂಚರಿಸಿದರೆ ರಸ್ತೆ ಹಾಳಾಗುವುದಲ್ಲದೆ, ಇನ್ನಿತರೆ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಈಗಾಗಲೆ ಭಾರೀ ವಾಹನ ಸಂಚಾರ ನಿಷೇಧಿಸಿದ್ದಾರೆ. ಈಗ ನಮ್ಮ ಜಿಲ್ಲೆಯಲ್ಲೂ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.