ಸಣ್ಣ ಕಾಫಿ ಬೆಳೆಗಾರರ ಕುಟುಂಬಕ್ಕೆ ಸಹಾಯಧನ ವಿತರಣೆ


Team Udayavani, Sep 16, 2020, 7:09 PM IST

ಸಣ್ಣ ಕಾಫಿ ಬೆಳೆಗಾರರ ಕುಟುಂಬಕ್ಕೆ ಸಹಾಯಧನ ವಿತರಣೆ

ಚಿಕ್ಕಮಗಳೂರು: ಮಸಗಲಿ ಗ್ರಾಮದಸುತ್ತಮುತ್ತ ಸಣ್ಣ ಕಾಫಿ ಬೆಳೆಗಾರರು ಜೀವನೋಪಾಯಕ್ಕಾಗಿ ಬೆಳೆಸಿದ್ದತೋಟವನ್ನು ಅರಣ್ಯ ಇಲಾಖೆಯವರ ದೌರ್ಜನ್ಯದಿಂದ ನಾಶ ಮಾಡಿದ್ದು ಕಾಫಿ ಗಿಡಗಳು ನಾಶವಾಗಿರುವ ಕುಟುಂಬಕ್ಕೆ ಜಿಲ್ಲಾ ಯುವ ಜನತಾದಳದಿಂದ ಸಹಾಯಧನ ನೀಡಲಾಯಿತು.

ಜೆಡಿಎಸ್‌ ಜಿಲ್ಲಾ ವಕ್ತಾರ ಹೊಲದಗದ್ದೆ ಗಿರೀಶ್‌ ಮಾತನಾಡಿ, ಮಸಗಲಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಅರಣ್ಯಾಧಿ ಕಾರಿಗಳ ದೌರ್ಜನ್ಯದಿಂದ ಹೊಟ್ಟೆಪಾಡಿಗಾಗಿ ಜೀವನ ಸಾಗಿಸುತ್ತಿರುವ ಕಡು ಬಡವರ ಕಾಫಿ ತೋಟಗಳನ್ನು ನಾಶಮಾಡಿರುವುದು ಅತ್ಯಂತ ಖಂಡನೀಯ. ತಮ್ಮ ಪತಿ ಹಾಗೂ ತೋಟವನ್ನು ಕಳೆದುಕೊಂಡ ಗ್ರಾಮದ ವಿಜಯಮ್ಮ, ಲಲಿತಮ್ಮ ಹಾಗೂ ದೇವಕಮ್ಮ ಕುಟುಂಬದವರಿಗೆ ಜಿಲ್ಲಾ ಯುವಜನತಾದಳ ವತಿಯಿಂದ ತಲಾ 10 ಸಾವಿರ ರೂ. ಸಹಾಯಧನ ನೀಡಿ ಮಾನವೀಯತೆ ಮರೆದಿದ್ದು,ಸಾಕಷ್ಟು ಸಮಾಜಮುಖೀ ಕೆಲಸವನ್ನು ಮಾಡಿಕೊಂಡು ಬಂದಿರುವಯುವಜನತಾದಳ ಕಾರ್ಯಕರ್ತರನ್ನು ಶ್ಲಾಘಿಸಿದರು.

ಈ ಹಿಂದೆ ಜೆಡಿಎಸ್‌ ಮುಖಂಡರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಈ ಭಾಗದ ಒತ್ತುವರಿ ಮಾಡಿರುವ 211 ಕುಟುಂಬವನ್ನು ಕೂಡಾ ನಿರಾಶ್ರಿತರೆಂದು ಪರಿಗಣಿಸಿ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ನೀಡಬೇಕೆಂದುಒತ್ತಾಯಿಸಲಾಗಿತ್ತು ಎಂದರು. ಯುವಜನತಾದಳದ ಜಿಲ್ಲಾಧ್ಯಕ್ಷ  ವಿನಯ್‌ ಮಾತನಾಡಿ, ಸಣ್ಣ ಸಹಾಯಧನ ನೀಡಿದ್ದು ಅವರ ದಿನನಿತ್ಯ ಉಪಯೋಗಕ್ಕೆ ಬಳಕೆಯಾಗಲಿದೆ ಎಂದು ಅವರು, ಇಂತಹ ಕಷ್ಟದ ಸಮಯದಲ್ಲಿರುವ ಕುಟುಂಬಕ್ಕೆ ಯುವಜನತಾದಳ ವತಿಯಿಂದ ಸಹಾಯಕ್ಕೆ ಸದಾ ಸಿದ್ಧವಿದೆ ಎಂದು ತಿಳಿಸಿದರು.

ಒತ್ತುವರಿ ಸಮಿತಿ ಅಧ್ಯಕ್ಷರಾದ ಎಂ.ಎಲ್‌. ಬಸವರಾಜ, ಯುವಜನತಾ ದಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಆರ್‌. ಕುಶ, ಮುಖಂಡರಾದ ಆಶ್ರಯ್‌, ಶಶಿಧರ್‌, ಮಲ್ಲಂದೂರು ಕುಮಾರ್‌, ಸಂದೇಶ್‌, ಶಂಕರ್‌ ಇದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ

1-sadasd

July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.