ಹಿಂದೂ ಧರ್ಮ ಸರ್ವಶ್ರೇಷ್ಠ: ಸಚಿವ ಹೆಗಡೆ


Team Udayavani, Nov 8, 2017, 7:11 PM IST

08-37.jpg

ಮೂಡಿಗೆರೆ: ಮನುಕುಲದ ಉದ್ಧಾರಕ್ಕಾಗಿ ಸಾವಿರ ವರ್ಷ ಪರಿಪಾಲಿಸಿಕೊಂಡು ಬಂದ ಹಿಂದೂ ಧರ್ಮ ಸರ್ವ ಶ್ರೇಷ್ಠ ಧರ್ಮ. ಈ ಧರ್ಮದ ಬಗ್ಗೆ ಪರಿಕಲ್ಪನೆ ಇಲ್ಲದವರು ಧರ್ಮದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಅನಂತ ಕುಮಾರ್‌ ಹೆಗಡೆ ಹೇಳಿದರು.

ಹೊರನಾಡಿನ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀ ಆದಿಶಕ್ತಾತ್ಮಕ ಅನ್ನಪೂರ್ಣೇಶ್ವರಿ ಲಲಿತ ಕಲಾಮಂಟಪದಲ್ಲಿ ಮಂಗಳವಾರ ಸಂಜೆ ನಡೆದ ಶ್ರೀ ಮಾತೆಗೆ ದೀಪೋತ್ಸವ ಹಾಗೂ ಪ್ರಹಾಂಗಣ ಪಲ್ಲಕ್ಕಿ ಉತ್ಸವ, ಕೋಟಿ ಕುಂಕುಮಾರ್ಚನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಗತ್ತಿನ ವೈಜ್ಞಾನಿಕ ಅವಿಷ್ಕಾರವಿಲ್ಲವೆಂಬ ವಾದದಿಂದ ಹಿಂದೂ ಧರ್ಮ ಹೊರಗಿದೆ. ಕೇಸರಿ ಧರ್ಮದ ವಿಚಾರವೇ ತಿಳಿಯದವರು ಧರ್ಮದ ವೈಚಾರಿಕತೆಯನ್ನು ಇತರರಿಗೆ ಸಾರುವ ಕೆಲಸ  ಮಾಡುತ್ತಿರುವುದು ದುರಂತ ಎಂದು ಹೇಳಿದರು.

ತಲೆ ಚುರುಕಾಗಿರಬೇಕು. ಹೆಚ್ಚಿನ ಜ್ಞಾನ ಪಡೆಯಬೇಕು ಎಂದುಕೊಳ್ಳಬೇಕೆಂದರೆ ಸಂಸ್ಕೃತ ಕಲಿಯಬೇಕು. ಮುಂದಿನ ದಿನಗಳಲ್ಲಿ ಕಂಪೂಟರ್‌ಗಳಲ್ಲೂ ಸಂಸ್ಕೃತ ಜೋಡಣೆಯಾಗಲಿದೆ. ಇದನ್ನು ಕಲಿತರೆ ಸಾವಿರಾರು ವರ್ಷಗಳ ಇತಿಹಾಸವನ್ನು ಸಂಸ್ಕೃತದಲ್ಲಿಯೇ ಮೆಲುಕು ಹಾಕಬಹುದು. ಅದನ್ನು ಅರಿಯಬೇಕಿದೆ. ಇಲ್ಲವಾದರೆ ನಮಗೆ ನಾವು ಚೌಕಟ್ಟು ಹಾಕಿಕೊಂಡಂತಾಗುತ್ತದೆ. ಜಗತ್ತು ಎಲ್ಲಿ ಹುಟ್ಟಿಕೊಳ್ಳುತ್ತದೆ ಅಲ್ಲಿಯೇ ಅಂತ್ಯಗೊಳ್ಳುತ್ತದೆ. ಇದು ಸೃಷ್ಟಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಂಡವರು ಮಾತ್ರ ಶೂನ್ಯ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಅರ್ಹರು ಎಂದು ತಿಳಿಸಿದರು. 

ಅಧ್ಯಕ್ಷತೆ ವಹಿಸಿ ಮಾತನಾಡಿದ ಹೊರನಾಡು ಕ್ಷೇತ್ರದ ಧರ್ಮಕರ್ತ ಜಿ.ಭೀಮೇಶ್ವರ ಜೋಶಿ, ಮನುಷ್ಯನ ಅಂಗಾಗಗಳು ಶುದ್ಧೀಕರಣಗೊಳ್ಳಬೇಕು. ಮನುಷ್ಯ ದೇಹದೊಳಗಿರುವ ಕಣ್ಣುಗಳನ್ನು ತೆರೆಯಲು ಕ್ಷೇತ್ರದಲ್ಲಿ ಶ್ರೀ ಮಾತೆಗೆ ದೀಪೋತ್ಸವ, ಲಕ್ಷ ದುರ್ವಾಚನೆ ಮತ್ತು ಯಕ್ಷಗಾನದ ದಿಗ್ಗಜ ಅಭಿಜಾತ ಕಲಾವಿದ ದಿ| ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಸಂಸ್ಮರಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ವೇಳೆ ಕಳಸದ ಸರ್ಕಾರಿ ಪ್ರರ್ಥಮ ದರ್ಜೆ ಕಾಲೇಜಿಗೆ ಪೀಠೊಪಕರಣಗಳನ್ನು ವಿತರಿಸಲಾಯಿತು.  ಶಾಸಕ ಡಿ.ಎನ್‌.ಜೀವರಾಜ್‌, ತಾಪಂ ಅಧ್ಯಕ್ಷ ಕೆ.ಸಿ.ರತನ್‌, ಮಂಗಳೂರಿನ ಯಕ್ಷಗಾನ ವಿಮರ್ಶಕ ಡಾ|ಎಂ.ಪ್ರಭಾಕರ್‌ ಜೋಶಿ, ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ, ತಾಪಂ ಸದಸ್ಯ ಎಚ್‌.ವಿ.ರಾಜೇಂದ್ರ  ಪ್ರಸಾದ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.