ಕೋದಂಡರಾಮ ಸನ್ನಿಧಿಯಲ್ಲಿ ನರಸಿಂಹ ಜಯಂತಿ- ಪೂಜೆ
Team Udayavani, May 9, 2020, 3:52 PM IST
ಚಿಕ್ಕಮಗಳೂರು: ಹಿರೇಮಗಳೂರು ಕೋದಂಡರಾಮಚಂದ್ರ ಸ್ವಾಮಿ ದೇವಾಲಯದಲ್ಲಿ ನರಸಿಂಹ ಜಯಂತಿ ಅಂಗವಾಗಿ ವಿಶೇಷ ಪೂಜೆ ನೆರವೇರಿಸಲಾಯಿತು
ಚಿಕ್ಕಮಗಳೂರು: ಹಿರೇಮಗಳೂರು ಶ್ರೀಕೋದಂಡರಾಮಚಂದ್ರ ಸ್ವಾಮಿ ದೇವಾಲಯದಲ್ಲಿ ನರಸಿಂಹ ಜಯಂತಿ ಅಂಗವಾಗಿ ದೇವರ ಮೂರ್ತಿಗೆ ಕ್ಷೀರಾಭಿಷೇಕದೊಂದಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಯಿತು.
ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ನೇತೃತ್ವದಲ್ಲಿ ಅರ್ಚಕ ವೈಷ್ಣವ ಸಿಂಹ ತಂಡದವರು ಸಾವಿರ ವರ್ಷ ಇತಿಹಾಸವಿರುವ ಯೋಗಾನರಸಿಂಹ ಸ್ವಾಮಿ ದೇವರಿಗೆ ಕ್ಷೀರಾಭಿಷೇಕ, ಅರಿಸಿನ ಅಭಿಷೇಕ ಮಾಡಿ ವಿವಿಧ ಮಂತ್ರ ಘೋಷದೊಂದಿಗೆ ಪುಷ್ಪಾಲಂಕಾರ ಮಹಾ ಮಂಗಳಾರತಿ ನೆರವೇರಿತು.
ಕೊರೊನಾ ಹಿನ್ನೆಲೆಯಲ್ಲಿ ಕೆಲವೇ ಭಕ್ತರ ಸಮ್ಮುಖದಲ್ಲಿ ಪೂಜಾ ವಿಧಿ- ವಿಧಾನ ಜರುಗಿತು. ಹಿರೇಮಗಳೂರು ಕಣ್ಣನ್ ಮಾತನಾಡಿ, ಶ್ರೀ ಕೋದಂಡ ರಾಮಚಂದ್ರಸ್ವಾಮಿ ದೇವಾಲಯದಲ್ಲಿ ನರಸಿಂಹ ಜಯಂತಿ ಅಂಗವಾಗಿ ಸರ್ಕಾರದ ಆದೇಶದಂತೆ ಹೆಚ್ಚು ಭಕ್ತಾದಿಗಳನ್ನು ಜಮಾವಣೆ ಮಾಡದೆ. ಸಾಂಪ್ರದಾಯವಾಗಿ ನೆಡೆಯ ಬೇಕಾದಂತಹ ಪ್ರತಿಯೊಂದು ಶಾಸ್ತ್ರೋಕ್ತವಾದ ಕಾರ್ಯಕ್ರಮ ಸನ್ನಿಧಿಯಲ್ಲಿ ನೆಡೆದಿದೆ ಎಂದರು. ಅರ್ಚಕರಾದ ಮೋಹನ್, ಸಾಯಿನಂದನ್ ಅಯ್ಯಂಗಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ