ನಿಷೇಧಾಜ್ಞೆ ನಡುವೆ ಪ್ರತಿಭಟನೆಗೆ ಮುಂದಾದ ಮುಖಂಡರಿಗೆ ಗೃಹಬಂಧನ
Team Udayavani, Dec 19, 2019, 1:15 PM IST
ಚಿಕ್ಕಮಗಳೂರು: ಪೌರತ್ವ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ಪ್ರತಿಭಟನೆಗೆ ಮುಂದಾದ ಎಡಪಕ್ಷಗಳ ಮುಖಂಡರನ್ನು ಪಕ್ಷದ ಕಚೇರಿಯಲ್ಲಿಯೇ ಪೊಲೀಸರು ಗೃಹ ಬಂಧನದಲ್ಲಿರಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ನಿಷೇಧಾಜ್ಞೆ ಹಿನ್ನೆಲೆ ಪ್ರತಿಭಟನೆ ನಡೆಸದಂತೆ ಮನವೊಲಿಕೆಗೆ ಮುಂದಾದ ಪೊಲೀಸರ ಮತ್ತು ಎಡಪಕ್ಷಗಳ ಮುಖಂಡರ ನಡುವೆ ವಾಗ್ವಾದ ನಡೆಯಿತು.
ಚಿಕ್ಕಮಗಳೂರಿನ ತಮಿಳು ಕಾಲೋನಿಯ ಸಿಪಿಐ ಕಚೇರಿಯಲ್ಲಿ ಏಕಾಂಗಿಯಾಗಿ ಪಕ್ಷದ ಬಾವುಟ ಹಿಡಿದ ಪ್ರತಿಭಟನೆಗೆ ಸಿಪಿಐ ಮುಖಂಡ ಅಮ್ಜದ್ ಮುಂದಾದರು.
ಇದರಿಂದಾಗಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಖಂಡರನ್ನು ಪಕ್ಷದ ಕಚೇರಿಯಲ್ಲೇ ಗೃಹಬಂಧನದಲ್ಲಿರಿಸಿದರು. ನಂತರ ಕಚೇರಿ ಹೊರಗೆ ಪೊಲೀಸರು ಕಾವಲು ನಿಂತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ
HD Devegowda: ರಾಮೇಶ್ವರ ದೇವರ ದರ್ಶನ ಪಡೆದ ಮಾಜಿ ಪ್ರಧಾನಿ
MUST WATCH
ಹೊಸ ಸೇರ್ಪಡೆ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ