ಕಡೂರು: ಮನೆಯ ಗೋಡೆ ಕುಸಿದು ವ್ಯಕ್ತಿ ಸಾವು
Team Udayavani, Nov 22, 2021, 10:44 AM IST
ಚಿಕ್ಕಮಗಳೂರು: ನಿರಂತರ ಮಳೆ ಹಿನ್ನೆಲೆ ಮನೆಯ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿಪುರದಲ್ಲಿ ನಡೆದಿದೆ.
ಭೋವಿ ಕಾಲೋನಿಯ ನಿವಾಸಿ ಮಂಜುನಾಥ್ (45 ವ) ಸಾವನ್ನಪ್ಪಿದವರು. ರಾತ್ರಿ ಮಲಗಿದ್ದ ವೇಳೆ ಗೋಡೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ರಾಜಧಾನಿಯಲ್ಲಿ ವರುಣನ ಆರ್ಭಟ
ಯಗಟಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ