ಬಿರುಕು ಬಿಟ್ಟ ರಸ್ತೆ: ಹಿರೇಮಗಳೂರು ದೊಡ್ಡ ಕೆರೆಯ ಏರಿ ಒಡೆಯುವ ಭೀತಿ, ಆತಂಕದಲ್ಲಿ ರೈತರು
Team Udayavani, Sep 11, 2020, 10:31 AM IST
ಚಿಕ್ಕಮಗಳೂರು: ಜಿಲ್ಲೆಯ ಹೊರವಲಯದಲ್ಲಿರುವ ಹಿರೇಮಗಳೂರು ಕೆರೆಯ ಮೇಲಿರುವ ರಸ್ತೆ ಬಿರುಕು ಬಿಟ್ಟಿದ್ದು, ದೊಡ್ಡ ಕೆರೆಯ ಏರಿ ಒಡೆಯುವ ಭೀತಿ ಎದುರಾಗಿದೆ.
ಕೆರೆ ಏರಿ ಮೇಲಿರುವ ರಸ್ತೆಯಲ್ಲಿ ದೊಡ್ಡ ಪ್ರಮಾಣದ ಬಿರುಕು ಕಂಡು ಬಂದಿದ್ದು, ರಸ್ತೆ ಹಾಳಾಗಿದೆ. ಬಿರುಕು ಕಾಣಿಸಿಕೊಂಡಿರುವ ರಸ್ತೆಯಲ್ಲಿ ಓಡಾಡಲು ವಾಹನ ಸವಾರರು ಭಯ ಪಡುತ್ತಿದ್ದಾರೆ.
ಒಂದು ವೇಳೆ ಕೆರೆ ಒಡೆದರೆ ಬೆಳೆ ಕಳೆದುಕೊಳ್ಳುವ ಭೀತಿಯನ್ನು ನೂರಾರು ರೈತರು ಎದುರಿಸುತ್ತಿದ್ದಾರೆ. ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಇದನ್ನೂ ಓದಿ: ದೇವಸ್ಥಾನದ ಆವರಣದಲ್ಲಿ ಮೂವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ: ಹುಂಡಿ ದೋಚಿ ಪರಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್