ಮಲೆನಾಡಿನಲ್ಲಿ ಬಿರುಗಾಳಿ ಮಳೆ: ಮೂಡಿಗೆರೆ- ಕಳಸ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ
Team Udayavani, Sep 22, 2020, 9:15 AM IST
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಮಳೆಯು ಬಿಟ್ಟು ಬಿಟ್ಟು ಸುರಿಯುತ್ತಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಮೂಡಿಗೆರೆಯಿಂದ ಕಳಸ- ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಇದಾಗಿದ್ದು, ಮರ ರಸ್ತೆಗೆ ಬಿದ್ದಿದ್ದರಿಂದ ವಾಹನ ಸವಾರರ ಪರದಾಟ ಪಡುವಂತಾಗಿದೆ.
ಇದನ್ನೂ ಓದಿ: “ ಮಾಲು ಬೇಕು ಪ್ಲೀಸ್” ಡ್ರಗ್ಸ್ ನಂಟಿನಲ್ಲಿ ದೀಪಿಕಾ ಪಡುಕೋಣೆ: ವ್ಯಾಟ್ಸಪ್ ಚಾಟ್ ಬಯಲು
ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮಳೆಯ ಅಬ್ಬರ ತಗ್ಗಿದೆ. ಶನಿವಾರ ರಾತ್ರಿ- ರವಿವಾರ ಸುರಿದ ಭಾರೀ ಮಳೆಗೆ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ನಷ್ಟವಾಗಿದೆ. ಸದ್ಯದ ಅಂದಾಜಿನಂತೆ ಎರಡು ದಿನದ ಮಳೆಗೆ ಜಿಲ್ಲೆಯಲ್ಲಿ 100 ಕೋಟಿ ರೂ. ಗೂ ಹೆಚ್ಚಿನ ನಷ್ಟ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ