ಬಣಕಲ್‌ ಸುತ್ತಮುತ್ತ ಹುಲ್ಲೇಡಿ ಶಿಕಾರಿ!


Team Udayavani, Aug 23, 2020, 11:08 AM IST

ಬಣಕಲ್‌ ಸುತ್ತಮುತ್ತ ಹುಲ್ಲೇಡಿ ಶಿಕಾರಿ!

ಕೊಟ್ಟಿಗೆಹಾರ: ಬಣಕಲ್‌ ಸುತ್ತಮುತ್ತ ಪಾಳು ಬಿದ್ದ ಗದ್ದೆಗಳಲ್ಲಿ ಹುಲ್ಲೇಡಿ ಶಿಕಾರಿ ಪ್ರಾರಂಭವಾಗಿದ್ದು ಸ್ಥಳೀಯರು ಗದ್ದೆಗೆ ಇಳಿದು ಹುಲ್ಲೇಡಿ ಹಿಡಿಯುತ್ತಿದ್ದ ದೃಶ್ಯ ಬಣಕಲ್‌, ಅತ್ತಿಗೆರೆ ಸುತ್ತಮುತ್ತ ಕಂಡು ಬರುತ್ತಿದೆ.

ಕೆಲ ಮನೆಗಳಲ್ಲಿ ಗೌರಿ- ಗಣೇಶ ಹಬ್ಬದಮರುದಿನ ಏಡಿ ಸಾರು ಮಾಡುವ ಕ್ರಮವಿದ್ದು  ಹಬ್ಬದ ಹಿಂದಿನ ದಿನ ಪಾಳು ಬಿದ್ದ ಗದ್ದೆಗಳಲ್ಲಿ ಏಡಿ ಶಿಕಾರಿ ಮಾಡುವುದು ಸಾಮಾನ್ಯ. ಪಾಳುಬಿದ್ದ ಗದ್ದೆಗಳಲ್ಲಿ ಮಳೆಯಿಂದ ನಿಂತ ನೀರಿನಲ್ಲಿ ಹುಲ್ಲೇಡಿಗಳನ್ನು ಹುಡುಕುವ ಸ್ಥಳೀಯರು, ಮಳೆಗೆ ನೆನೆಯದಂತೆ ಬಣ್ಣದ ಪ್ಲಾಸ್ಟಿಕ್‌ನ್ನು ಹಾಕಿಕೊಂಡು ಗುಂಪು ಗುಂಪಾಗಿ ಹುಲ್ಲೇಡಿ ಹಿಡಿಯುತ್ತಿರುವುದು ಈ ಸಮಯದಲ್ಲಿ ಸಾಮಾನ್ಯವಾಗಿ ಕಂಡು ಬರುತ್ತದೆ. ಅಲ್ಪಾಯುಷಿಯಾದ ಹುಲ್ಲೇಡಿಗಳನ್ನು ಭತ್ತದ ಗದ್ದೆಗಳಲ್ಲಿ ಮಾತ್ರ ಕಾಣಲು ಸಾಧ್ಯ.

ಭತ್ತದ ಗದ್ದೆಗಳಲ್ಲಿಬೆಳೆಯುವ ಕಳೆಯನ್ನು ತಿಂದು ಬದುಕುವ ಹುಲ್ಲೇಡಿಗಳು ಕೇವಲ ಒಂದೂವರೆ ತಿಂಗಳು ಮಾತ್ರ ಬದುಕುತ್ತವೆ. ಭತ್ತದ ಗದ್ದೆಗಳಲ್ಲಿ ನೀರು ಕಡಿಮೆಯಾಗುತ್ತಿದ್ದಂತೆ ಗದ್ದೆಗಳಲ್ಲಿಯೇ ತಮ್ಮ ಬದುಕಿನ ಪಯಣವನ್ನು ಮುಗಿಸುತ್ತವೆ. ಇದರ ನಡುವೆಯೇ ಗದ್ದೆಯ ಕಳೆ ಕೀಳುವ ಮಹಿಳೆಯರು ಹುಲ್ಲೇಡಿಗಳನ್ನು ಹಿಡಿದು ಹುಲ್ಲೇಡಿ ಹುರುಕಲು, ಹುಲ್ಲೇಡಿಗಳನ್ನು ಸಾರನ್ನು ತಯಾರಿಸುತ್ತಾರೆ.

ಕಳಲೆ ಅಥವಾ ಕೆಸವು ಹಾಕಿ ಮಾಡಿದ ಹುಲ್ಲೇಡಿಯ ಖಾದ್ಯ ಮಲೆನಾಡಿನ ವಿಶೇಷವಾಗಿದ್ದು 3 ರಿಂದ ದಿನಗಳ ಕಾಲ ಈ ಖಾದ್ಯವನ್ನು ಸೇವಿಸುತ್ತಾರೆ. ದಿನ ಕಳೆದಂತೆ ರುಚಿ ಹೆಚ್ಚುವುದು ಏಡಿ ಸಾರಿನ ವಿಶೇಷ.ಭತ್ತದ ಕೃಷಿಯಲ್ಲಿ ರಾಸಾಯನಿಕಗಳ ಬಳಕೆಯಿಂದಾಗಿ ಏಡಿಗಳ ಸಂತತಿ ದಿನದಿಂದ ಕಡಿಮೆಯಾಗುತ್ತಿದ್ದು ಮುಂಚಿನಷ್ಟು ಏಡಿಗಳು ಗದ್ದೆಗಳಲ್ಲಿ ಕಂಡ ಬರುತ್ತಿಲ್ಲ. ಮಲೆನಾಡಿನಲ್ಲಿ ಕಲ್ಲೇಡಿ, ಹುಲ್ಲೇಡಿ, ಮುಂಡೇಡಿ ಎಂಬ ಮೂರು ತರದ ಏಡಿಗಳಿವೆ. ಹುಲ್ಲೇಡಿಯನ್ನು ಕಡೆದು ಸಾರು ಮಾಡಿದರೆ ಕಲ್ಲೇಡಿಯನ್ನು ಕೊಂಬು ಮುರಿದು ಸಾರು ಮಾಡುತ್ತಾರೆ. ಆದರೆ ಮುಂಡೇಡಿಯನ್ನು ಯಾರೂ ತಿನ್ನುವುದಿಲ್ಲ. ಮಲೆನಾಡಿನಲ್ಲಿ ಕ್ಲಲೇಡಿಗೆ ಭಾರೀ ಬೇಡಿಕೆ ಇದೆ. ಸಮುದ್ರದ ಏಡಿಯನ್ನು ಮಲೆನಾಡಿಗರು ಅಷ್ಟು ಇಷ್ಟ ಪಡುವುದಿಲ್ಲ. ಕಲ್ಲೇಡಿಯನ್ನು ಬೆಂಕಿಯಲ್ಲಿ ಸುಟ್ಟು ತಿಂದರೆ ಅದರ ರುಚಿಯೇ ಬೇರೆ ಎನ್ನುತ್ತಾರೆ ಸ್ಥಳೀಯರಾದ ಮಗ್ಗಲಮಕ್ಕಿ ಗಣೇಶ್‌.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.