ಪ್ರಯೋಜನಕ್ಕೆ ಬಾರದ ಶತಮಾನದ ಗ್ರಂಥಾಲಯ


Team Udayavani, Oct 22, 2019, 2:44 PM IST

cm-tdy-1

ಎನ್‌.ಆರ್‌.ಪುರ: ಸಮಾಜದ ಎಲ್ಲಾ ವರ್ಗದ ಜನರಿಗೆ ಎಲ್ಲಾ ರೀತಿಯ ಪುಸ್ತಕಗಳು, ಪತ್ರಿಕೆಗಳು ಉಚಿತವಾಗಿ ಓದಲು ಉಭ್ಯವಾಗುವಂತೆ ಮಾಡಲು ಹಾಗೂ ಪುಸ್ತಕಗಳನ್ನು ಓದುವ ಆಸಕ್ತಿ ಮೂಡಿಸುವ ಸಲುವಾಗಿ ಸರ್ಕಾರ ಸ್ಥಾಪಿಸಿದ ಗ್ರಂಥಾಲಯ ಪ್ರಯೋಜನಕ್ಕೆ ಬರುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

1980ರ ದಶಕದಲ್ಲಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಮೀಪದ ಕಟ್ಟಡದಲ್ಲಿ ಗ್ರಂಥಾಲಯ ಪ್ರಾರಂಭಿಸಲಾಗಿತ್ತು. ನಂತರ ತಾಲೂಕು ಪಂಚಾಯಿತಿ ಕಚೇರಿಯ ಮುಂಭಾಗದಲ್ಲಿ ಸ್ವಂತ ಕಟ್ಟಡವನ್ನು ನಿರ್ಮಿಸಿ ಅಲ್ಲಿಗೆ ವರ್ಗಾಯಿಸಲಾಯಿತು. ಇತ್ತೀಚಿನ ವರ್ಷದವರೆಗೂ ಇಲ್ಲಿಯೇ ನಿರ್ವಹಿಸುತ್ತಿತ್ತು. ಆದರೆ, ಇದು ಪಟ್ಟಣ ಹೊರ ಭಾಗದಲ್ಲಿ ಇರುವುದರಿಂದ ಓದುಗರಿಗೆಅನಾನುಕೂಲವಾಗುತ್ತಿದೆ ಎಂದು 1915ರಲ್ಲಿ ಗ್ರಂಥಾಲಯಕ್ಕಾಗಿ ದಿ| ಶಾಂತಪ್ಪ ಶೆಟ್ಟಿ ಅವರು ದಾನವಾಗಿ ನೀಡಿದ್ದ ಪಟ್ಟಣದ ಹೃದಯ ಭಾಗದಲ್ಲಿರುವ ಕಟ್ಟಡಕ್ಕೆ ವರ್ಗಾಯಿಸಲಾಗಿತ್ತು. ಈ ಕಟ್ಟಡದಲ್ಲಿ ಬಹಳ ವರ್ಷಗಳ ಕಾಲ ಎನ್‌. ಆರ್‌.ಪುರ ಪಟ್ಟಣ ಪಂಚಾಯಿತಿಯ ಕಚೇರಿ ಗ್ರಂಥಾಲಯದ ಕಟ್ಟಡದಲ್ಲಿ ಕಾರ್ಯನಿರ್ವಹಿಸಿದೆ.

ನಂತರ ಪಟ್ಟಣ ಪಂಚಾಯಿತಿಗೆ ಅಂದಿನ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಊರಿಗೆ ಭೇಟಿ ನೀಡಿದಾಗ ನೂತನ ಪಟ್ಟಣ ಪಂಚಾಯಿತಿಗೆ ಕಟ್ಟಡ ಮಂಜೂರು ಮಾಡಿದ್ದರಿಂದ ಅದು ಗ್ರಂಥಾಲಯ ಕಟ್ಟಡದ ಮುಭಾಂಗದಲ್ಲಿ ಸ್ಥಳಾಂತರವಾಯಿತು. ಇದು ಪಟ್ಟಣದ ಹೃದಯ ಭಾಗದಲ್ಲಿ ಇರುವುದರಿಂದಮತ್ತು ಸರ್ಕಾರಿ ಕಚೇರಿಗಳು, ಶಾಲಾ- ಕಾಲೇಜುಗಳಿಗೆ ಹತ್ತಿರದಲ್ಲಿರುವುದರಿಂದ ಸಹಜವಾಗಿ ಗ್ರಂಥಾಲಯಕ್ಕೆಬರುವವರ ಸಂಖ್ಯೆ ಹೆಚ್ಚಾಯಿತು.

ಒಂದು ಕಡೆ ಓದುಗರ ಕೊರತೆ, ಗ್ರಂಥಾಲಯದಲ್ಲಿ ಹೊಸ ಪುಸ್ತಕಗಳ ಇಲ್ಲದೇ ಇರುವುದು ಹಾಗೂ ಯುವಜನರಲ್ಲಿ ಓದಿನ ಆಸಕ್ತಿ ಕಡಿಮೆಯಾಗಿರುವುದು, ಶತಮಾನಗಳ ಹಿಂದೆ ನಿರ್ಮಾಣವಾಗಿರುವ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಸೋರುತ್ತಿರುವು ಓದುಗರಿಗೆತೊಂದರೆಯಾಗಿದೆ. ಗ್ರಂಥಾಲಯದಲ್ಲಿ ಗಾಳಿ, ಬೆಳಕು ಸರಿಯಾಗಿಲ್ಲದೆ ಓದುವುದಕ್ಕೆ ಅನಾನುಕೂಲಕರ ವಾತವರಣವಿದೆ. ದೂಳಿನಿಂದ ಕೂಡಿರುತ್ತದೆ.ಶೌಚಲಯದ ವ್ಯವಸ್ಥೆಯಿಲ್ಲ. ದೊಡ್ಡ ಸಮಸ್ಯೆಎಂದರೆ ಗ್ರಂಥಪಾಲಕರು ಒಬ್ಬರೇ ಇರುವುದರಿಂದ ಅವರು ರಜಾ ಹಾಕಿದ ದಿನಗಳಲ್ಲಿ ಗ್ರಂಥಾಲಯದ ಉಪಯೋಗ ಸಾರ್ವಜನಿಕರಿಗೆ ಲಭ್ಯವಾಗುವುದಿಲ್ಲ.ಜಾಸ್ತಿ ಜನರು ಒಟ್ಟಿಗೆ ಬಂದರೆ ಕೂರಲು ಸರಿಯಾದ ಬೆಂಚು, ಕುರ್ಚಿ ವ್ಯವಸ್ಥೆ ಇಲ್ಲದೆ ಸಮಸ್ಯೆಗಳ ಆಗರವಾಗಿದೆ ತಾಲೂಕು ಗ್ರಂಥಾಲಯ.

ಪ್ರಸ್ತುತ ಗ್ರಂಥಾಲಯದಲ್ಲಿ 31560 ಪುಸ್ತಕಗಳಿದ್ದು, ದಿನಪತ್ರಿಕೆ, ಸ್ಥಳೀಯ ಪತ್ರಿಕೆ, ಸರ್ಕಾರಿ ಗೆಜೆಟ್‌ ಸೇರಿದಂತೆ ಓದುಗರಿಗೆ ಗ್ರಂಥಾಲಯದಲ್ಲಿ ಎಲ್ಲವೂ ಲಭ್ಯವಿದೆ. ಅಲ್ಲದೇ, 1546 ಶಾಶ್ವತ ಸದಸ್ಯರಿದ್ದಾರೆ. ಸದಸ್ಯರು 1ರಿಂದ3 ಪುಸ್ತಕ ಮನೆಗೆ ಓದಲು ತೆಗೆದುಕೊಂಡು ಹೋಗಿ 15 ದಿನದಲ್ಲಿ ವಾಪಸ್‌ ತಂದು ಕೊಡಲು ಅವಕಾಶವಿದೆ. -ಸತೀಶ್‌, ಗ್ರಂಥಪಾಲಕರು,

 

-ಪ್ರಶಾಂತ್‌ ಎಲ್‌. ಶೆಟ್ಟಿ

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.