ನಾನು ರಾಜ್ಯಾಧ್ಯಕ್ಷ ಹುದ್ದೆ ರೇಸ್‌ನಲ್ಲಿ ಇಲ್ಲ: ಸಿ.ಟಿ.ರವಿ


Team Udayavani, Jul 31, 2023, 9:44 PM IST

ನಾನು ರಾಜ್ಯಾಧ್ಯಕ್ಷ ಹುದ್ದೆ ರೇಸ್‌ನಲ್ಲಿ ಇಲ್ಲ: ಸಿ.ಟಿ.ರವಿನಾನು ರಾಜ್ಯಾಧ್ಯಕ್ಷ ಹುದ್ದೆ ರೇಸ್‌ನಲ್ಲಿ ಇಲ್ಲ: ಸಿ.ಟಿ.ರವಿ

ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ರೇಸ್‌ ಅಂತ ಕಾಂಪಿಟೇಶನ್‌ ಇಟ್ಟಿಲ್ಲ. ರೇಸ್‌ ಪ್ರಶ್ನೆ ಇಲ್ಲ. ಕಾಂಪಿಟೇಶನ್‌ ಇದ್ದಾಗ ರೇಸ್‌ನಲ್ಲಿ ಇರಬೇಕಾಗುತ್ತದೆ. ರೇಸ್‌ನಲ್ಲಿದ್ದಾರೆಂದು ಭಾವಿಸಬೇಡಿ. ನಾನು ರೇಸ್‌ನಲ್ಲಿ ಇಲ್ಲ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಸಹಜ ಚಟುವಟಿಕೆಗಳನ್ನು ಕುತೂಹಲದ ರೀತಿ ತೋರಿಸುತ್ತಿದ್ದೀರಿ. ನನಗೆ ಅದು ಇಷ್ಟವಿಲ್ಲ. ರಾಜ್ಯಾಧ್ಯಕ್ಷ ಹುದ್ದೆ ಅದೊಂದು ಜವಾಬ್ದಾರಿ ಅಷ್ಟೇ. ಅದನ್ನು ಯಾರೂ ಕೇಳಿ ಪಡೆಯಬಾರದು. ಯಾವಾಗ, ಯಾರು ಸೂಕ್ತ ಅನ್ನೋದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ.

ಬಿಜೆಪಿಯಲ್ಲಿ ಯಾವುದೂ ಶಾಶ್ವತವಲ್ಲ. ಯಾವಾಗ ಯಾರು ಸೂಕ್ತ ಅನ್ನೋದನ್ನ ಪಕ್ಷ ನಿರ್ಧರಿಸುತ್ತದೆ. ದೆಹಲಿ ಜವಾಬ್ದಾರಿ ಮುಗಿದಿದೆ. ಸಭೆ ಇದ್ದಾಗಷ್ಟೇ ದೆಹಲಿಯಲ್ಲಿ ಇರುತ್ತಿದ್ದೆ. ಉಳಿದಂತೆ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಪಕ್ಷ ಮುಕ್ತನನ್ನಾಗಿಸಿದೆ. ದೆಹಲಿಯಲ್ಲಿ ಪಕ್ಷದ ಯಾವುದೇ ಕೆಲಸ ಇಲ್ಲ. ನನ್ನ ಕಚೇರಿ ಕ್ಲೋಸ್‌ ಮಾಡುವುದಷ್ಟೇ ಬಾಕಿ ಇದೆ ಎಂದರು.

ಕಾಂಗ್ರೆಸ್‌ನವರಿಗೆ ಬೆಲೆ ಏರಿಕೆಯ ಬರೆ ಎಳೆಯಿರಿ ಎಂದು ಜನ ಅಧಿಕಾರ ಕೊಟ್ಟಿಲ್ಲ. ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ಚುನಾವಣಾ ಸಮಯದಲ್ಲಿ ಅಮಿತ್‌ ಶಾ ಅಮುಲ್‌ ಮತ್ತು ನಂದಿನಿ ತಾಂತ್ರಿಕ ಸಹಕಾರ ಪಡೆದು ಕೆಲಸ ಮಾಡಬೇಕು ಎಂದು ಹೇಳಿದ್ದನ್ನು ಅಪಪ್ರಚಾರ ಮಾಡಿದರು.

ತಿರುಪತಿಗೆ 50 ವರ್ಷದಿಂದ ಸರಬರಾಜಾಗುತ್ತಿದ್ದ ನಂದಿನಿ ತುಪ್ಪವನ್ನು ಚುನಾವಣೆ ನಂತರ ನಿಲ್ಲಿಸಿದ್ದು ಕೇಳಿ ದುಃಖವಾಗಿದೆ. ಟಿಟಿಡಿ ನಮ್ಮ ದೊಡ್ಡ ಕಸ್ಟಮರ್‌ ಆಗಿದ್ದು ಅವರನ್ನು ಕಳೆದುಕೊಳ್ಳಬಾರದು. ನಮ್ಮ ಸಲಹೆ ಸ್ವೀಕಾರ ಮಾಡದಿದ್ದರೆ ಹಾಲು ಉತ್ಪಾದಕರಿಗೆ ನಷ್ಟವಾಗುತ್ತದೆ ಎಂದರು.

ಟಾಪ್ ನ್ಯೂಸ್

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.