ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ


Team Udayavani, Feb 2, 2023, 1:32 PM IST

ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ

ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ ಅಡಿಕೆ ತೋಟ ಮಾರಿಯಾದರೂ ಒಂದು ಕೋಟಿ ನೀಡುವುದಾಗಿ ಅಭಿಮಾನಿಯೊಬ್ಬರು ಅಫರ್ ನೀಡಿದ್ದಾರೆ.

ಚಿಕ್ಕಮಗಳೂರು ನಗರದ ಕೆಂಪನಹಳ್ಳಿ ಬಾಲಕೃಷ್ಣ ಎಂಬವರು ಈ ಬಗ್ಗೆ ಸಿದ್ದರಾಮಯ್ಯ ಅವರ ಸ್ಪರ್ಧೆಗೆ ಆಫರ್ ನೀಡಿದ್ದಾರೆ. ಮೂರು ಎಕರೆ ಅಡಿಕೆ ತೋಟ ಮಾರಿ ಹಣ ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ:‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

ಸಿದ್ದರಾಮಯ್ಯ ಅವರ ಅಭಿಮಾನಿಯಾಗಿರುವ ಅವರು ಕೆಂಪನ ಹಳ್ಳಿಯಲ್ಲಿರುವ ಅಡಿಕೆ ತೋಟ ಮಾರಲು ಸಿದ್ದವಾಗಿದ್ದಾರೆ. ಇದಕ್ಕೆ ಇಡೀ ಕುಟುಂಬದ ಒಪ್ಪಿಗೆ ಸಿಕ್ಕಿದೆ. ಸಿದ್ದರಾಮಯ್ಯ ಸ್ಪರ್ಧಿಸಿದರೆ ಒಂದು ಕೋಟಿಗೂ ಅಧಿಕ ಹಣ ನೀಡಿದರೂ ಯಾವುದೇ ತಕರಾರಿಲ್ಲ ಎಂದು ಕುಟುಂಬ ಸದಸ್ಯರು ಒಪ್ಪಿಗೆ ನೀಡಿದ್ದಾರೆ ಎಂದು ಬಾಲಕೃಷ್ಣ ಹೇಳಿದ್ದಾರೆ.

ಟಾಪ್ ನ್ಯೂಸ್

1-qweqwwqe

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-csadsasadsa

ಗೋಡೆಯ ಬಿರುಕಿನಲ್ಲಿ ಅಡಗಿದ್ದವು ನಾಗರಹಾವು ಮತ್ತು 10 ಮರಿಗಳು!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

1-wqewqe

ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಕೇಸ್

ಧಮ್ಕಿ ಹಾಕುವ ತಾಲಿಬಾನ್ ಮಾದರಿ ಈ ರಾಜ್ಯದಲ್ಲಿ ನಡೆಯಲ್ಲ: SDPI ವಿರುದ್ಧ ಸಿ.ಟಿ ರವಿ ಕಿಡಿ

ಧಮ್ಕಿ ಹಾಕುವ ತಾಲಿಬಾನ್ ಮಾದರಿ ಈ ರಾಜ್ಯದಲ್ಲಿ ನಡೆಯಲ್ಲ: SDPI ವಿರುದ್ಧ ಸಿ.ಟಿ ರವಿ ಕಿಡಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-qweqwwqe

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್