ಇ- ತಂತ್ರಜ್ಞಾನಕ್ಕೆ ಸೆಡ್ಡು: ಅಕ್ರಮವಾಗಿ ಪೆಟ್ರೋಲ್‌ ಕಳವು


Team Udayavani, Sep 13, 2020, 6:33 PM IST

ಇ- ತಂತ್ರಜ್ಞಾನಕ್ಕೆ ಸೆಡ್ಡು: ಅಕ್ರಮವಾಗಿ ಪೆಟ್ರೋಲ್‌ ಕಳವು

ಕೊಟ್ಟಿಗೆಹಾರ: ಅಕ್ರಮವಾಗಿ ಪೆಟ್ರೋಲ್‌ ತೆಗೆಯುತ್ತಿದ್ದ ಟ್ಯಾಂಕರ್‌ (ಕೊಟ್ಟಿಗೆಹಾರ: ಪೆಟ್ರೋಲ್‌ ಬಂಕ್‌ ಲಾಕ್‌ಗೆ ತ್ರೆಡ್‌ ಅಳವಡಿಸಿರುವುದು.)

ಕೊಟ್ಟಿಗೆಹಾರ: ಪೆಟ್ರೋಲ್‌ ಅಕ್ರಮ ಕಳ್ಳತನಕ್ಕೆ ಇ- ಲಾಕ್‌ ತಂತ್ರಜ್ಞಾನವನ್ನು ಬಳಸಿದ್ದರೂ ಕೂಡ ಪೆಟ್ರೋಲ್‌ ಟ್ಯಾಂಕರ್‌ ಚಾಲಕನೊಬ್ಬ ಇ- ಲಾಕ್‌ ತಂತ್ರಜ್ಞಾನಕ್ಕೆ ಸಡ್ಡು ಹೊಡೆದು ಅಕ್ರಮವಾಗಿ ಪೆಟ್ರೋಲ್‌ ತೆಗೆಯುತ್ತಿದ್ದ ಘಟನೆ ನಡೆದಿದೆ.

ಹಾಸನದ ಪೆಟ್ರೋಲ್‌ ಟಮಿರ್ನಲ್‌ನಿಂದ ಪೆಟ್ರೋಲ್‌ ತುಂಬಿಕೊಂಡು ಚಿಕ್ಕಮಗಳೂರು ಜಿಲ್ಲೆಯ ಮಾಗುಂಡಿಯ ಪೆಟ್ರೋಲ್‌ ಬಂಕ್‌ವೊಂದಕ್ಕೆ ಹೊರಟ ಟ್ಯಾಂಕರ್‌ ಚಾಲಕ ಆಲ್ದೂರು ಸಮೀಪದ ಕಣತಿ ಎಂಬಲ್ಲಿ ಅಂಗಡಿಯೊಂದಕ್ಕೆ ಟ್ಯಾಂಕರ್‌ನಿಂದ ಪೆಟ್ರೋಲ್‌ ತೆಗೆದು ಅಂಗಡಿಯೊಂದಕ್ಕೆ ಕೊಡುತ್ತಿದ್ದ. ಹಿಂಬದಿಯಿಂದ ಬಂದ ವಾಹನ ಸವಾರರೊಬ್ಬರು ಆ ಟ್ಯಾಂಕರನ್ನು ಹಿಂಬಾಲಿಸಿಕೊಂಡು ಬಂದಿದ್ದು ಆ ಟ್ಯಾಂಕರ್‌ ಮಾಗುಂಡಿಯ ಪೆಟ್ರೋಲ್‌ ಬಂಕ್‌ ವೊಂದಕ್ಕೆ ಬಂದು ನಿಂತಿದೆ.

ಆಗ ಸ್ಥಳೀಯರು ಪೆಟ್ರೋಲ್‌ ಬಂಕ್‌ ಮಾಲೀಕರಿಗೆ ವಿಚಾರ ತಿಳಿಸಿದ್ದು ಚಾಲಕನನ್ನು ವಿಚಾರಿಸಿದಾಗಪೆಟ್ರೋಲ್‌ ಅಕ್ರಮವಾಗಿ ತೆಗೆಯುತ್ತಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಇಂಡಿಯನ್‌ ಆಯಿಲ್‌ ಕಾಪೊìರೇಷನ್‌ ಸೇಲ್ಸ್‌ ಮ್ಯಾನೇಜರ್‌ ಜೋಶಿ ಸ್ಥಳಕ್ಕೆ ಆಗಮಿಸಿದರು. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಪೆಟ್ರೋಲ್‌ ಅಕ್ರಮವಾಗಿ ತೆಗೆಯುವುದನ್ನು ತಡೆಯಲು ಇ- ಲಾಕ್‌ ತಂತ್ರಜ್ಞಾನ ಬಳಸಲಾಗುತ್ತಿದ್ದು ಹಾಸನದ ಪೆಟ್ರೋಲ್‌ ಟರ್ಮಿನಲ್‌ನಲ್ಲಿ ಪೆಟ್ರೋಲ್‌ ತುಂಬಿಕೊಂಡು ಟ್ಯಾಂಕರ್‌ ಹೊರಟ್ಟರೆ ಆಯಾ

ಪೆಟ್ರೋಲ್‌ ಬಂಕ್‌ನ್ನು ತಲುಪಿದ ನಂತವೆ ಇ- ಲಾಕ್‌ ತೆರೆಯುತ್ತದೆ. ಜಿಪಿಎಸ್‌ ಅಳವಡಿಸಿರುವ ಟ್ಯಾಂಕರ್‌ ಪೆಟ್ರೋಲ್‌ ಬಂಕ್‌ ತಲುಪದೆ ಪೆಟ್ರೋಲ್‌ ತೆಗೆಯಲು ಸಾದ್ಯವಿಲ್ಲ. ಆದರೆ ಇಲ್ಲಿ ಲಾಕ್‌ಗೆ ತ್ರೆಡ್‌ ಅಳವಡಿಸಿ ಅಕ್ರಮವಾಗಿ ಪೆಟ್ರೋಲ್‌ ತೆಗೆಯುತ್ತಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಕಂಪನಿಯ ಕಾನೂನಿನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.